ದಸರಾ ಮಹೋತ್ಸವ 2022…ಎರಡು ವರ್ಷಗಳ ನಂತರ ಅದ್ದೂರಿ ಮೆರವಣಿಗೆ…19 ನಿಮಿಷ ತಡವಾಗಿ ಪುಷ್ಪಾರ್ಚನೆ…

ದಸರಾ ಮಹೋತ್ಸವ 2022…ಎರಡು ವರ್ಷಗಳ ನಂತರ ಅದ್ದೂರಿ ಮೆರವಣಿಗೆ…19 ನಿಮಿಷ ತಡವಾಗಿ ಪುಷ್ಪಾರ್ಚನೆ…

ದಸರಾ ಮಹೋತ್ಸವ 2022…ಎರಡು ವರ್ಷಗಳ ನಂತರ ಅದ್ದೂರಿ ಮೆರವಣಿಗೆ…19 ನಿಮಿಷ ತಡವಾಗಿ ಪುಷ್ಪಾರ್ಚನೆ…

ಮೈಸೂರು,ಅ5,Tv10 ಕನ್ನಡ
ಕೊರೊನಾ ಕಪಿಮುಷ್ಟಿಯಿಂದಾಗಿ ಎರಡು ವರ್ಷಗಳು ಕಳೆಗುಂದಿದ್ದ ದಸರಾ ಅದ್ದೂರಿಯಾಗಿ ನೆರವೇರಿತು.ಲಕ್ಷಾಂತರ ವೀಕ್ಷಕರು ಅದ್ದೂರಿ ದಸರಾಗೆ ಸಾಕ್ಷಿಯಾದರು.750 ಕೆ.ಜಿ.ತೂಕದ ಅಂಬಾರಿಯನ್ನ ಹೊತ್ತು ಸಾಗಿದ ಅಭಿಮನ್ಯುವನ್ನ ಕಣ್ತುಂಬಿಕೊಂಡರು.ನಿಗದಿತ ವೇಳೆಗಿಂತ 19 ನಿಮಿಷ ತಡವಾಗಿ ಪುಷ್ಪಾರ್ಚನೆ ಮಾಡಲಾಯಿತು.5.07 ರಿಂದ 5.17 ಕ್ಕೆ ಸಲ್ಲುವ ಶುಭಲಗ್ನದಲ್ಲಿ ನೆರವೇರಿಸಬೇಕಿದ್ದ ಪುಷ್ಪಾರ್ಚನೆ 19 ನಿಮಿಷ ತಡವಾಯಿತು.ನಿಗದಿತ ಸಮಯಕ್ಕೆ ನಂದಿ ಧ್ವಜ ಪೂಜೆ ನೆರವೇರಿದರೂ ಮೆರವಣಿಗೆ ತಡವಾಗಿ ಆರಂಭವಾಯಿತು.48 ಸ್ತಬ್ಧಚಿತ್ರಗಳು 110 ಕ್ಕೂ ಹೆಚ್ಚು ಕಲಾತಂಡಗಳನ್ನೊಳಗೊಂಡ ಮೆರವಣಿಗೆ ಆಕರ್ಷಕವಾಗಿ ನಡೆಯಿತು. ಸರಳ ದಸರಾ ಗುಂಗಿನಲ್ಲಿದ್ದ ಜನತೆ ಅದ್ದೂರಿ ದಸರಾವನ್ನ ಸಂಭ್ರಮಿಸಿದರು.

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *