ದಸರಾ ಮಹೋತ್ಸವ 2022…ಎರಡು ವರ್ಷಗಳ ನಂತರ ಅದ್ದೂರಿ ಮೆರವಣಿಗೆ…19 ನಿಮಿಷ ತಡವಾಗಿ ಪುಷ್ಪಾರ್ಚನೆ…

ದಸರಾ ಮಹೋತ್ಸವ 2022…ಎರಡು ವರ್ಷಗಳ ನಂತರ ಅದ್ದೂರಿ ಮೆರವಣಿಗೆ…19 ನಿಮಿಷ ತಡವಾಗಿ ಪುಷ್ಪಾರ್ಚನೆ…

ದಸರಾ ಮಹೋತ್ಸವ 2022…ಎರಡು ವರ್ಷಗಳ ನಂತರ ಅದ್ದೂರಿ ಮೆರವಣಿಗೆ…19 ನಿಮಿಷ ತಡವಾಗಿ ಪುಷ್ಪಾರ್ಚನೆ…

ಮೈಸೂರು,ಅ5,Tv10 ಕನ್ನಡ
ಕೊರೊನಾ ಕಪಿಮುಷ್ಟಿಯಿಂದಾಗಿ ಎರಡು ವರ್ಷಗಳು ಕಳೆಗುಂದಿದ್ದ ದಸರಾ ಅದ್ದೂರಿಯಾಗಿ ನೆರವೇರಿತು.ಲಕ್ಷಾಂತರ ವೀಕ್ಷಕರು ಅದ್ದೂರಿ ದಸರಾಗೆ ಸಾಕ್ಷಿಯಾದರು.750 ಕೆ.ಜಿ.ತೂಕದ ಅಂಬಾರಿಯನ್ನ ಹೊತ್ತು ಸಾಗಿದ ಅಭಿಮನ್ಯುವನ್ನ ಕಣ್ತುಂಬಿಕೊಂಡರು.ನಿಗದಿತ ವೇಳೆಗಿಂತ 19 ನಿಮಿಷ ತಡವಾಗಿ ಪುಷ್ಪಾರ್ಚನೆ ಮಾಡಲಾಯಿತು.5.07 ರಿಂದ 5.17 ಕ್ಕೆ ಸಲ್ಲುವ ಶುಭಲಗ್ನದಲ್ಲಿ ನೆರವೇರಿಸಬೇಕಿದ್ದ ಪುಷ್ಪಾರ್ಚನೆ 19 ನಿಮಿಷ ತಡವಾಯಿತು.ನಿಗದಿತ ಸಮಯಕ್ಕೆ ನಂದಿ ಧ್ವಜ ಪೂಜೆ ನೆರವೇರಿದರೂ ಮೆರವಣಿಗೆ ತಡವಾಗಿ ಆರಂಭವಾಯಿತು.48 ಸ್ತಬ್ಧಚಿತ್ರಗಳು 110 ಕ್ಕೂ ಹೆಚ್ಚು ಕಲಾತಂಡಗಳನ್ನೊಳಗೊಂಡ ಮೆರವಣಿಗೆ ಆಕರ್ಷಕವಾಗಿ ನಡೆಯಿತು. ಸರಳ ದಸರಾ ಗುಂಗಿನಲ್ಲಿದ್ದ ಜನತೆ ಅದ್ದೂರಿ ದಸರಾವನ್ನ ಸಂಭ್ರಮಿಸಿದರು.

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *