ದಸರಾ ಮಹೋತ್ಸವ 2022…ಎರಡು ವರ್ಷಗಳ ನಂತರ ಅದ್ದೂರಿ ಮೆರವಣಿಗೆ…19 ನಿಮಿಷ ತಡವಾಗಿ ಪುಷ್ಪಾರ್ಚನೆ…

ದಸರಾ ಮಹೋತ್ಸವ 2022…ಎರಡು ವರ್ಷಗಳ ನಂತರ ಅದ್ದೂರಿ ಮೆರವಣಿಗೆ…19 ನಿಮಿಷ ತಡವಾಗಿ ಪುಷ್ಪಾರ್ಚನೆ…

ದಸರಾ ಮಹೋತ್ಸವ 2022…ಎರಡು ವರ್ಷಗಳ ನಂತರ ಅದ್ದೂರಿ ಮೆರವಣಿಗೆ…19 ನಿಮಿಷ ತಡವಾಗಿ ಪುಷ್ಪಾರ್ಚನೆ…

ಮೈಸೂರು,ಅ5,Tv10 ಕನ್ನಡ
ಕೊರೊನಾ ಕಪಿಮುಷ್ಟಿಯಿಂದಾಗಿ ಎರಡು ವರ್ಷಗಳು ಕಳೆಗುಂದಿದ್ದ ದಸರಾ ಅದ್ದೂರಿಯಾಗಿ ನೆರವೇರಿತು.ಲಕ್ಷಾಂತರ ವೀಕ್ಷಕರು ಅದ್ದೂರಿ ದಸರಾಗೆ ಸಾಕ್ಷಿಯಾದರು.750 ಕೆ.ಜಿ.ತೂಕದ ಅಂಬಾರಿಯನ್ನ ಹೊತ್ತು ಸಾಗಿದ ಅಭಿಮನ್ಯುವನ್ನ ಕಣ್ತುಂಬಿಕೊಂಡರು.ನಿಗದಿತ ವೇಳೆಗಿಂತ 19 ನಿಮಿಷ ತಡವಾಗಿ ಪುಷ್ಪಾರ್ಚನೆ ಮಾಡಲಾಯಿತು.5.07 ರಿಂದ 5.17 ಕ್ಕೆ ಸಲ್ಲುವ ಶುಭಲಗ್ನದಲ್ಲಿ ನೆರವೇರಿಸಬೇಕಿದ್ದ ಪುಷ್ಪಾರ್ಚನೆ 19 ನಿಮಿಷ ತಡವಾಯಿತು.ನಿಗದಿತ ಸಮಯಕ್ಕೆ ನಂದಿ ಧ್ವಜ ಪೂಜೆ ನೆರವೇರಿದರೂ ಮೆರವಣಿಗೆ ತಡವಾಗಿ ಆರಂಭವಾಯಿತು.48 ಸ್ತಬ್ಧಚಿತ್ರಗಳು 110 ಕ್ಕೂ ಹೆಚ್ಚು ಕಲಾತಂಡಗಳನ್ನೊಳಗೊಂಡ ಮೆರವಣಿಗೆ ಆಕರ್ಷಕವಾಗಿ ನಡೆಯಿತು. ಸರಳ ದಸರಾ ಗುಂಗಿನಲ್ಲಿದ್ದ ಜನತೆ ಅದ್ದೂರಿ ದಸರಾವನ್ನ ಸಂಭ್ರಮಿಸಿದರು.

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *