ಜಂಬೂ ಸವಾರಿ ವೇಳೆ ಎರಡು ಗುಂಪುಗಳ ನಡುವೆ ಹೊಡೆದಾಟ…ಕುಳಿತುಕೊಳ್ಳುವ ಜಾಗಕ್ಕಾಗಿ ಫೈಟ್…10 ಮಂದಿ ಪೊಲೀಸರ ವಶಕ್ಕೆ…

ಜಂಬೂ ಸವಾರಿ ವೇಳೆ ಎರಡು ಗುಂಪುಗಳ ನಡುವೆ ಹೊಡೆದಾಟ…ಕುಳಿತುಕೊಳ್ಳುವ ಜಾಗಕ್ಕಾಗಿ ಫೈಟ್…10 ಮಂದಿ ಪೊಲೀಸರ ವಶಕ್ಕೆ…

ಜಂಬೂ ಸವಾರಿ ವೇಳೆ ಎರಡು ಗುಂಪುಗಳ ನಡುವೆ ಹೊಡೆದಾಟ…ಕುಳಿತುಕೊಳ್ಳುವ ಜಾಗಕ್ಕಾಗಿ ಫೈಟ್…10 ಮಂದಿ ಪೊಲೀಸರ ವಶಕ್ಕೆ…

ಜಂಬೂ ಸವಾರಿ ವೀಕ್ಷಿಸಲು ಕುಳಿತುಕೊಳ್ಳುವ ಜಾಗಕ್ಕಾಗಿ ಎರಡು ಗುಂಪುಗಳ ನಡುವೆ ಹೊಡೆದಾಟವಾಗಿದೆ.ಘಟನೆಗೆ ಸಂಭಂಧಪಟ್ಟಂತೆ ಮಂಡಿ ಠಾಣೆ ಪೊಲೀಸರು 10 ಮಂದಿಯನ್ನ ವಶಕ್ಕೆ ಪಡೆದಿದ್ದಾರೆ. ಬಂಧಿತರು ತಿಲಕ್ ನಗರದ ನಿವಾಸಿಗಳಾಗಿದ್ದಾರೆ.ಸಯ್ಯಾಜಿ ರಾವ್ ರಸ್ತೆಯ ಮೊಘಲ್ ದರ್ಬಾರ್ ಹೋಟೆಲ್ ಬಳಿ ಘಟನೆ ನಡೆದಿದೆ.ಜಂಬೂ ಸವಾರಿ ವೀಕ್ಷಿಸಲು ಒಂದು ಗುಂಪು ಜಾಗ ಕಾಯ್ದಿರಿಸಿಕೊಂಡಿತ್ತು. ಮತ್ತೊಂದು ಗುಂಪು ಅದೇ ಜಾಗವನ್ನ ಆಕ್ರಮಿಸಿಕೊಳ್ಳಲು ಯತ್ನಿಸಿದೆ.ಈ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಮಾರಾಮಾರಿಗೆ ತಿರುಗಿದೆ.ಈ ಸಂಭಂಧ ಸಾರ್ವಜನಿಕರೊಬ್ಬರು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರಿಗೆ ಮಾಹಿತಿ ನೀಡಿದ್ದಾರೆ.ಆಗ ಎಚ್ಚೆತ್ತುಕೊಂಡ ಮಂಡಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಎರಡು ಗುಂಪಿನಿಂದ 10 ಮಂದಿಯನ್ನ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ…

Spread the love

Related post

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ…

ಮಾಧ್ಯಮದವರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ… ಮೈಸೂರು,ಅ16,Tv10 ಕನ್ನಡ ಮಾಧ್ಯಮದ ಗೆಳೆಯರ ಜೊತೆ ರಿಷಬ್ ಶೆಟ್ಟಿ ಸೆಲ್ಫಿ ಕ್ಲಿಕ್ಕಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ‌ ನೀಡಿದ ವೇಳೆತಾವೇ ಮೊಬೈಲ್ ಪಡೆದು ಸೆಲ್ಫಿ…
ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ 7 ಮಂದಿ ವಿರುದ್ದ FIR…

ಉಪ ಪ್ರಾಂಶುಪಾಲರಾಗಿ ನೇಮಕ ಮಾಡುವ ಆಮಿಷ…7.45 ಲಕ್ಷ ವಂಚನೆ…ಸಿಎಆರ್ ಮುಖ್ಯಪೇದೆ,ಪತ್ನಿ ಸೇರಿದಂತೆ…

ಮೈಸೂರು,ಅ16,Tv10 ಕನ್ನಡ ಪಿಯು ಕಾಲೇಜಿಗೆ ಉಪ ಪ್ರಾಂಶುಪಾಲರಾಗಿ ಹಾಗೂ ಟ್ರಸ್ಟ್ ಗೆ ಟ್ರಸ್ಟಿಯಾಗಿ ನೇಮಕ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಸಿಎಆರ್ ಮುಖ್ಯಪೇದೆ ಹಾಗೂ ಪತ್ನಿ 7.45 ಲಕ್ಷ ವಂಚಿಸಿದ…
ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…

Leave a Reply

Your email address will not be published. Required fields are marked *