ಮೈಸೂರಿನಲ್ಲಿ ತಡರಾತ್ರಿ ಯುವಕನ ಭೀಕರ ಕೊಲೆ…ಗುಜರಿ ಬಳಿ ಘಟನೆ…ಸ್ನೇಹಿತನ ಮೂಲಕ ಕರೆಸಿಕೊಂಡು ಕೃತ್ಯ…

ಮೈಸೂರಿನಲ್ಲಿ ತಡರಾತ್ರಿ ಯುವಕನ ಭೀಕರ ಕೊಲೆ…ಗುಜರಿ ಬಳಿ ಘಟನೆ…ಸ್ನೇಹಿತನ ಮೂಲಕ ಕರೆಸಿಕೊಂಡು ಕೃತ್ಯ…

ಮೈಸೂರಿನಲ್ಲಿ ತಡರಾತ್ರಿ ಯುವಕನ ಭೀಕರ ಕೊಲೆ…ಗುಜರಿ ಬಳಿ ಘಟನೆ…ಸ್ನೇಹಿತನ ಮೂಲಕ ಕರೆಸಿಕೊಂಡು ಕೃತ್ಯ…

ಮೈಸೂರು,ಅ7,Tv10 ಕನ್ನಡ
ನಿನ್ನೆ ತಡರಾತ್ರಿ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಗುಜರಿ ಬಳಿ ಯುವಕನ ಭೀಕರ ಕೊಲೆ ನಡೆದಿದೆ.ಸ್ನೇಹಿತನ ಮೂಲಕ ಕರೆಸಿಕೊಂಡ ಕೊಲೆಗಡುಕರು ಗುಜರಿ ಬಳಿ ಅಟ್ಯಾಕ್ ಮಾಡಿ ಚಾಕುವಿನಿಂದ ಇರಿದು ಕೊಂದಿದ್ದಾರೆ.ಶಾಂತಿನಗರದ ನಿವಾಸಿ ಸಧಾಖತ್(28) ಕೊಲೆಯಾದ ದುರ್ದೈವಿ.ಸ್ನೇಹಿತ ಹನೀಫ್ ಎಂಬುವರ ಮೂಲಕ ಮನೆಯಿಂದ ಕರೆಸಿಕೊಂಡು ಕೃತ್ಯವೆಸಗಿದ್ದಾರೆ.ಹನೀಫ್ ಗೂ ಸಹ ಚಾಕುವಿನಿಂದ ಇರಿಯಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.ಆಟೋಗಳಿಗೆ ರೆಕ್ಸಿನ್ ಹೊಲೆಯುವ ಸಧಾಖತ್ ನಿನ್ನೆ ರಾತ್ರಿ ಎಂದಿನಂತೆ ಮನೆ ಸೇರಿಕೊಂಡಿದ್ದಾರೆ.10 ಗಂಟೆ ನಂತರ ಮೊಬೈಲ್ ಮೂಲಕ ನಿರಂತರವಾಗಿ ಸಂಪರ್ಕಿಸಿ ಮಾತನಾಡಲು ಬರುವಂತೆ ಒತ್ತಾಯಿಸಿದ್ದಾರೆ.ಕೊನೆಗೆ ಸ್ನೇಹಿತ ಹನೀಫ್ ಮೂಲಕ ಒತ್ತಡ ಹೇರಿ ಕರೆಸಿಕೊಂಡಿದ್ದಾರೆ.ಗುಜರಿ ಬಳಿ ಬರುತ್ತಿದ್ದಂತೆಯೇ ಮೂವರು ವ್ಯಕ್ತಿಗಳು ಅಟ್ಯಾಕ್ ಮಾಡಿದ್ದಾರೆ ಎನ್ನಲಾಗಿದೆ.ತೀವ್ರವಾಗಿ ಗಾಯಗೊಂಡ ಸದಾಖತ್ ಗೆ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ಸದಾಖತ್ ಮೃತಪಟ್ಟಿದ್ದಾರೆ.ಸ್ನೇಹಿತ ಹನೀಫ್ ರನ್ನ ಲಷ್ಕರ್ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಹಂತಕರ ಪತ್ತೆಗೆ ಲಷ್ಕರ್ ಠಾಣಾ ಪೊಲೀಸರು ಜಾಲ ಬೀಸಿದ್ದಾರೆ…

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *