ಮೈಸೂರಿನಲ್ಲಿ ತಡರಾತ್ರಿ ಯುವಕನ ಭೀಕರ ಕೊಲೆ…ಗುಜರಿ ಬಳಿ ಘಟನೆ…ಸ್ನೇಹಿತನ ಮೂಲಕ ಕರೆಸಿಕೊಂಡು ಕೃತ್ಯ…

ಮೈಸೂರಿನಲ್ಲಿ ತಡರಾತ್ರಿ ಯುವಕನ ಭೀಕರ ಕೊಲೆ…ಗುಜರಿ ಬಳಿ ಘಟನೆ…ಸ್ನೇಹಿತನ ಮೂಲಕ ಕರೆಸಿಕೊಂಡು ಕೃತ್ಯ…

ಮೈಸೂರಿನಲ್ಲಿ ತಡರಾತ್ರಿ ಯುವಕನ ಭೀಕರ ಕೊಲೆ…ಗುಜರಿ ಬಳಿ ಘಟನೆ…ಸ್ನೇಹಿತನ ಮೂಲಕ ಕರೆಸಿಕೊಂಡು ಕೃತ್ಯ…

ಮೈಸೂರು,ಅ7,Tv10 ಕನ್ನಡ
ನಿನ್ನೆ ತಡರಾತ್ರಿ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಗುಜರಿ ಬಳಿ ಯುವಕನ ಭೀಕರ ಕೊಲೆ ನಡೆದಿದೆ.ಸ್ನೇಹಿತನ ಮೂಲಕ ಕರೆಸಿಕೊಂಡ ಕೊಲೆಗಡುಕರು ಗುಜರಿ ಬಳಿ ಅಟ್ಯಾಕ್ ಮಾಡಿ ಚಾಕುವಿನಿಂದ ಇರಿದು ಕೊಂದಿದ್ದಾರೆ.ಶಾಂತಿನಗರದ ನಿವಾಸಿ ಸಧಾಖತ್(28) ಕೊಲೆಯಾದ ದುರ್ದೈವಿ.ಸ್ನೇಹಿತ ಹನೀಫ್ ಎಂಬುವರ ಮೂಲಕ ಮನೆಯಿಂದ ಕರೆಸಿಕೊಂಡು ಕೃತ್ಯವೆಸಗಿದ್ದಾರೆ.ಹನೀಫ್ ಗೂ ಸಹ ಚಾಕುವಿನಿಂದ ಇರಿಯಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.ಆಟೋಗಳಿಗೆ ರೆಕ್ಸಿನ್ ಹೊಲೆಯುವ ಸಧಾಖತ್ ನಿನ್ನೆ ರಾತ್ರಿ ಎಂದಿನಂತೆ ಮನೆ ಸೇರಿಕೊಂಡಿದ್ದಾರೆ.10 ಗಂಟೆ ನಂತರ ಮೊಬೈಲ್ ಮೂಲಕ ನಿರಂತರವಾಗಿ ಸಂಪರ್ಕಿಸಿ ಮಾತನಾಡಲು ಬರುವಂತೆ ಒತ್ತಾಯಿಸಿದ್ದಾರೆ.ಕೊನೆಗೆ ಸ್ನೇಹಿತ ಹನೀಫ್ ಮೂಲಕ ಒತ್ತಡ ಹೇರಿ ಕರೆಸಿಕೊಂಡಿದ್ದಾರೆ.ಗುಜರಿ ಬಳಿ ಬರುತ್ತಿದ್ದಂತೆಯೇ ಮೂವರು ವ್ಯಕ್ತಿಗಳು ಅಟ್ಯಾಕ್ ಮಾಡಿದ್ದಾರೆ ಎನ್ನಲಾಗಿದೆ.ತೀವ್ರವಾಗಿ ಗಾಯಗೊಂಡ ಸದಾಖತ್ ಗೆ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ಸದಾಖತ್ ಮೃತಪಟ್ಟಿದ್ದಾರೆ.ಸ್ನೇಹಿತ ಹನೀಫ್ ರನ್ನ ಲಷ್ಕರ್ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಹಂತಕರ ಪತ್ತೆಗೆ ಲಷ್ಕರ್ ಠಾಣಾ ಪೊಲೀಸರು ಜಾಲ ಬೀಸಿದ್ದಾರೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *