ಮೈಸೂರಿನಲ್ಲಿ ತಡರಾತ್ರಿ ಯುವಕನ ಭೀಕರ ಕೊಲೆ…ಗುಜರಿ ಬಳಿ ಘಟನೆ…ಸ್ನೇಹಿತನ ಮೂಲಕ ಕರೆಸಿಕೊಂಡು ಕೃತ್ಯ…

ಮೈಸೂರಿನಲ್ಲಿ ತಡರಾತ್ರಿ ಯುವಕನ ಭೀಕರ ಕೊಲೆ…ಗುಜರಿ ಬಳಿ ಘಟನೆ…ಸ್ನೇಹಿತನ ಮೂಲಕ ಕರೆಸಿಕೊಂಡು ಕೃತ್ಯ…

ಮೈಸೂರಿನಲ್ಲಿ ತಡರಾತ್ರಿ ಯುವಕನ ಭೀಕರ ಕೊಲೆ…ಗುಜರಿ ಬಳಿ ಘಟನೆ…ಸ್ನೇಹಿತನ ಮೂಲಕ ಕರೆಸಿಕೊಂಡು ಕೃತ್ಯ…

ಮೈಸೂರು,ಅ7,Tv10 ಕನ್ನಡ
ನಿನ್ನೆ ತಡರಾತ್ರಿ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಗುಜರಿ ಬಳಿ ಯುವಕನ ಭೀಕರ ಕೊಲೆ ನಡೆದಿದೆ.ಸ್ನೇಹಿತನ ಮೂಲಕ ಕರೆಸಿಕೊಂಡ ಕೊಲೆಗಡುಕರು ಗುಜರಿ ಬಳಿ ಅಟ್ಯಾಕ್ ಮಾಡಿ ಚಾಕುವಿನಿಂದ ಇರಿದು ಕೊಂದಿದ್ದಾರೆ.ಶಾಂತಿನಗರದ ನಿವಾಸಿ ಸಧಾಖತ್(28) ಕೊಲೆಯಾದ ದುರ್ದೈವಿ.ಸ್ನೇಹಿತ ಹನೀಫ್ ಎಂಬುವರ ಮೂಲಕ ಮನೆಯಿಂದ ಕರೆಸಿಕೊಂಡು ಕೃತ್ಯವೆಸಗಿದ್ದಾರೆ.ಹನೀಫ್ ಗೂ ಸಹ ಚಾಕುವಿನಿಂದ ಇರಿಯಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.ಆಟೋಗಳಿಗೆ ರೆಕ್ಸಿನ್ ಹೊಲೆಯುವ ಸಧಾಖತ್ ನಿನ್ನೆ ರಾತ್ರಿ ಎಂದಿನಂತೆ ಮನೆ ಸೇರಿಕೊಂಡಿದ್ದಾರೆ.10 ಗಂಟೆ ನಂತರ ಮೊಬೈಲ್ ಮೂಲಕ ನಿರಂತರವಾಗಿ ಸಂಪರ್ಕಿಸಿ ಮಾತನಾಡಲು ಬರುವಂತೆ ಒತ್ತಾಯಿಸಿದ್ದಾರೆ.ಕೊನೆಗೆ ಸ್ನೇಹಿತ ಹನೀಫ್ ಮೂಲಕ ಒತ್ತಡ ಹೇರಿ ಕರೆಸಿಕೊಂಡಿದ್ದಾರೆ.ಗುಜರಿ ಬಳಿ ಬರುತ್ತಿದ್ದಂತೆಯೇ ಮೂವರು ವ್ಯಕ್ತಿಗಳು ಅಟ್ಯಾಕ್ ಮಾಡಿದ್ದಾರೆ ಎನ್ನಲಾಗಿದೆ.ತೀವ್ರವಾಗಿ ಗಾಯಗೊಂಡ ಸದಾಖತ್ ಗೆ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.ಚಿಕಿತ್ಸೆ ಫಲಕಾರಿಯಾಗದೆ ಸದಾಖತ್ ಮೃತಪಟ್ಟಿದ್ದಾರೆ.ಸ್ನೇಹಿತ ಹನೀಫ್ ರನ್ನ ಲಷ್ಕರ್ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಹಂತಕರ ಪತ್ತೆಗೆ ಲಷ್ಕರ್ ಠಾಣಾ ಪೊಲೀಸರು ಜಾಲ ಬೀಸಿದ್ದಾರೆ…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *