ನಾರ್ತ್‍ಬ್ಯಾಂಕ್ ಗ್ರಾಮದ ಬಳಿ ಕೆ.ಆರ್.ಸಾಗರ ಮುಖ್ಯ ರಸ್ತೆಯ್ಲಲಿರುವ ವಿಶ್ವೇಶ್ವರಯ್ಯ ನಾಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಮಗುವನ್ನು ಕೆ.ಆರ್.ಸಾಗರ ಕಾವೇರಿ ನೀರಾವರಿ ನಿಗಮದ ಕಿರಿಯ ಇಂಜಿನಿಯರ್ ಅಭಿಲಾಷ್.ಎಂ.ವೈ 3 ಸಾವಿರ ಕ್ಯೂಸ ನಾಲೆಯಲ್ಲಿ ಈಜಿ ಬೆಂಗಳೂರು ಮೂಲದ 3 ವರ್ಷ ಸಾಮ್ರಾಟ್ ಗಂಡು ಮಗು ರಕ್ಷಿಸಿರುವ ಘಟನೆ ಗುರವಾರ ಮದ್ಯಾಹ್ನ ನಡೆದಿದೆ.

ನಾರ್ತ್‍ಬ್ಯಾಂಕ್ ಗ್ರಾಮದ ಬಳಿ ಕೆ.ಆರ್.ಸಾಗರ ಮುಖ್ಯ ರಸ್ತೆಯ್ಲಲಿರುವ ವಿಶ್ವೇಶ್ವರಯ್ಯ ನಾಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಮಗುವನ್ನು ಕೆ.ಆರ್.ಸಾಗರ ಕಾವೇರಿ ನೀರಾವರಿ ನಿಗಮದ ಕಿರಿಯ ಇಂಜಿನಿಯರ್ ಅಭಿಲಾಷ್.ಎಂ.ವೈ 3 ಸಾವಿರ ಕ್ಯೂಸ ನಾಲೆಯಲ್ಲಿ ಈಜಿ ಬೆಂಗಳೂರು ಮೂಲದ 3 ವರ್ಷ ಸಾಮ್ರಾಟ್ ಗಂಡು ಮಗು ರಕ್ಷಿಸಿರುವ ಘಟನೆ ಗುರವಾರ ಮದ್ಯಾಹ್ನ ನಡೆದಿದೆ.

ನಾರ್ತ್‍ಬ್ಯಾಂಕ್ ಗ್ರಾಮದ ಬಳಿ ಕೆ.ಆರ್.ಸಾಗರ ಮುಖ್ಯ ರಸ್ತೆಯ್ಲಲಿರುವ ವಿಶ್ವೇಶ್ವರಯ್ಯ ನಾಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಮಗುವನ್ನು ಕೆ.ಆರ್.ಸಾಗರ ಕಾವೇರಿ ನೀರಾವರಿ ನಿಗಮದ ಕಿರಿಯ ಇಂಜಿನಿಯರ್ ಅಭಿಲಾಷ್.ಎಂ.ವೈ 3 ಸಾವಿರ ಕ್ಯೂಸ ನಾಲೆಯಲ್ಲಿ ಈಜಿ ಬೆಂಗಳೂರು ಮೂಲದ 3 ವರ್ಷ ಸಾಮ್ರಾಟ್ ಗಂಡು ಮಗು ರಕ್ಷಿಸಿರುವ ಘಟನೆ ಗುರವಾರ ಮದ್ಯಾಹ್ನ ನಡೆದಿದೆ.

ಬೆಂಗಳೂರು ಮೂಲದ ದಂಪತಿ ತಮ್ಮ ಇಬ್ಬರು ಮಕ್ಕಳ ಜೊತೆ ನಾರ್ತ್‍ಬ್ಯಾಂಕ್ ಕಾಳಮ್ಮ ದೇವಸ್ಥಾನದ ಬಳಿಯ ವಿಶ್ವೇಶ್ವರಯ್ಯ ನಾಲೆಯ ಮೆಟ್ಟಲುಗಳ ಬಳಿ ನಾಲೆಯ ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಮಗುವೊಂದು ನಾಲೆಯಲ್ಲಿ ಬಿದ್ದು ಹರಿಯುವ ನೀರಿನಲ್ಲಿ ಕೊಚ್ಚಿಕೊಂಡು ಹೋಗುವುದನ್ನು ಕಂಡು ತಾಯಿ ತನ್ನ ಮಗುವಿನ ರಕ್ಷಣೆಗೆ ಪಕ್ಕದಲ್ಲೆ ರಸ್ತೆಯಲ್ಲಿ ಸಹಾಯ ಬೇಡಿದಾಗ,

ಉತ್ತರ ಬೃಂದಾವನದ ಕಡೆಗೆ ಕರ್ತವ್ಯ ಕ್ಕೆ ಹೋಗುವ ಸಂದರ್ಭದಲ್ಲಿ ಮಗು ರಕ್ಷಣೆಗೆ ಸಹಾಯ ಕೋರಿದನ್ನು ಕಂಡು ಸ್ಕೂಟರ ನಲ್ಲಿ ಬರುತ್ತಿದ್ದ ಕೆ.ಆರ್.ಸಾಗರ ಕಾವೇರಿ ನೀರಾವರಿ ನಿಗಮದ ಕಿರಿಯ ಅಭಿಯಂತರ ಅಭಿಲಾಷ್.ಎಂ.ವೈ ಏಕಾಏಕಿ 3 ಕ್ಯೂಸೆಕ್ ನೀರು ಹರಿಯುತ್ತಿದ್ದ ನಾಲೆಗೆ ಹಾರಿ ಮಗುವನ್ನು ರಕ್ಷಣೆ ಮಾಡಿ ಪ್ರಥಮ ಚಿಕಿತ್ಸೆ ಕೂಡ ನೀಡಿ ಮಗ ರಕ್ಷಿಸಿದ್ದಾರೆ. ಮಗು ಪ್ರಾಣಾಪಯದಿಂದ ಪಾರಾಗಿದ್ದು,

ಇವರ ಸಹಾಯ ಮತ್ತು ರಕ್ಷಣೆಗೆ ಮಗುವಿನ ತಂದೆ- ತಾಯಿ ಧನ್ಯವಾದ ತಿಳಿಸಿದ್ದು, ಮತ್ತು ಸ್ಥಳದಲ್ಲಿದ್ದ, ಪಾದಚಾರಿಗಳು ಗ್ರಾಮಸ್ಥರು ಪ್ರಶಂಸಿದ್ದರು,

ಕೆ.ಆರ್.ಸಾಗರ ಕಾ.ನೀ.ನಿಗಮದ ಕಾರ್ಯಪಾಲಕ ಅಭಿಯಂತರ ರಾಮಮೂರ್ತಿ, ಗ್ರಾ.ಪಂ ಅಧ್ಯಕ್ಷ ನರಸಿಂಹ, ಕಾ.ನೀ.ನಿಗಮದ ಸಹಾಯಕ ಕಾರ್ಯಪಾಲಕ ಅಭಿಯಂತರ ಗಳಾದ ಫಾರೂಕ್ ಅಭು, ಕಿಶೋರ್ ಕುಮಾರ್, ರಶ್ಮಿ, ಸರ್ಕಾರಿ ನೌಕರರ ಸಂಘ ಕೆ.ಆರ್.ಎಸ್ ಘಟಕದ ಅಧ್ಯಕ್ಷ ಶಿವಪ್ಪ, ಖಚಾಂಚಿ ನಾಗೇಶ್, ಇಂಜಿನಿಯರ್ ಗಳು ಸಿಬ್ಬಂದಿಗಳು, ಕಂಟ್ರಾಕ್ಟರ್ ರಾಮಣ್ಣ, ಪ್ರಕಾಶ್ ಸೇರಿದಂತೆ ಇತರರ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು.

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *