ಎಸ್ಸಿ,ಎಸ್ಟಿ ಮೀಸಲಾತಿ ಹೆಚ್ಚಳ…ಯಾವುದೇ ಕಾರಣಕ್ಕೂ ಇದು ಮತವಾಗಿ ಪರಿವರ್ತನೆಯಾಗುವುದಿಲ್ಲ…ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ…

ಎಸ್ಸಿ,ಎಸ್ಟಿ ಮೀಸಲಾತಿ ಹೆಚ್ಚಳ…ಯಾವುದೇ ಕಾರಣಕ್ಕೂ ಇದು ಮತವಾಗಿ ಪರಿವರ್ತನೆಯಾಗುವುದಿಲ್ಲ…ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ…

ಎಸ್ಸಿ,ಎಸ್ಟಿ ಮೀಸಲಾತಿ ಹೆಚ್ಚಳ…ಯಾವುದೇ ಕಾರಣಕ್ಕೂ ಇದು ಮತವಾಗಿ ಪರಿವರ್ತನೆಯಾಗುವುದಿಲ್ಲ…ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ…

ಮೈಸೂರು,ಅ8,Tv10 ಕನ್ನಡ
ಎಸ್ಸಿ, ಎಸ್ಟಿ ಮೀಸಲಾತಿ ವಿಚಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಮೀಸಲಾತಿ ನೀಡುವುದರಿಂದ ತಮಗೆ ಮತ ಬರುತ್ತದೆ ಎಂದುಕೊಂಡಿದ್ದಾರೆ.
ಯಾವುದೇ ಕಾರಣಕ್ಕೂ ಅದು ಮತವಾಗಿ ಪರಿವರ್ತನೆಯಾಗುವುದಿಲ್ಲ.ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಎರಡು ವರ್ಷದ ಹಿಂದೆಯೇ ವರದಿ ಕೊಟ್ಟಿದ್ದರು.
ಈಗ ಅದನ್ನ ಅನುಷ್ಠಾನ ಮಾಡುತ್ತಿದ್ದಾರೆ.ಅದರ ಅರ್ಥ ಏನು ಎಂಬುದು ಎಲ್ಲರಿಗೂ ಗೊತ್ತು.
ರಾಜಕೀಯ ಮುಖಂಡರುಗಳೇ ತಮಗಾಗಿ ತಮ್ಮ ಅನುಕೂಲಕ್ಕಾಗಿ ಮೀಸಲಾತಿ ಹೋರಾಟವನ್ನ ಹುಟ್ಟು ಹಾಕಿದ್ಧಾರೆ.
ಮುಂದೊಂದು ದಿನ ಅವರಿಗೆ ತಿರುಗು ಬಾಣ ಆಗುತ್ತದೆ.ಸರ್ಕಾರ ಜೇನುಗೂಡಿಗೆ ಕಲ್ಲು ಎಸೆಯುವ ಕೆಲಸ ಮಾಡುತ್ತಿದೆ ಎಂದು ಮೈಸೂರಿನಲ್ಲಿ ಹೇಳಿದ್ದಾರೆ…

Spread the love

Related post

ಮೈಸೂರು ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಗೆ ಪರಭಾಷಾ ನಟಿ ತಮನ್ನ ಭಾಟಿಯಾ ರಾಯಭಾರಿಯಾಗಿ ಆಯ್ಕೆ…ಸಂಸದ ಯದುವೀರ್ ಅಸಮಾಧಾನ…

ಮೈಸೂರು ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಗೆ ಪರಭಾಷಾ ನಟಿ ತಮನ್ನ ಭಾಟಿಯಾ…

ಮೈಸೂರು,ಮೇ23,Tv10 ಕನ್ನಡ ಮೈಸೂರು ಸಂಸ್ಥಾನದ ಅರಸರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ಸಂಸ್ಥೆಗಳಲ್ಲಿ ಒಂದಾಗಿದ್ದ ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ಗೆ ಪರಭಾಷೆ ನಟಿ ತಮನ್ನಾ…
ಮುಡಾ ಹೆಸರು ರದ್ದು…ಎಂಡಿಎ ಜಾರಿ…ಇಂದಿನಿಂದಲೇ ಪಾಲನೆ…ಸರ್ಕಾರದಿಂದ ಆದೇಶ…

ಮುಡಾ ಹೆಸರು ರದ್ದು…ಎಂಡಿಎ ಜಾರಿ…ಇಂದಿನಿಂದಲೇ ಪಾಲನೆ…ಸರ್ಕಾರದಿಂದ ಆದೇಶ…

ಮೈಸೂರು,ಮೇ23,Tv10 ಕನ್ನಡ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ಹೆಸರು ರದ್ದಾಗಿದೆ.ಇನ್ಮುಂದೆ ಎಂ.ಡಿ.ಎ.ಆಗಿ ಕರೆಯಲ್ಪಡುತ್ತದೆ.ಸರ್ಕಾರದಿಂದ ಮಹತ್ತರದ ಆದೇಶವಾಗಿದ್ದು ಇಂದಿನಿಂದಲೇ ಆದೇಶ ಜಾರಿಯಾಗಿದೆ.ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ಇನ್ಮುಂದೆ ಮೈಸೂರು ಅಭಿವೃದ್ದಿ ಪ್ರಾಧಿಕಾರವಾಗಿ ಹೆಸರು…
ನನ್ನ ಲವರ್ ತಂಟೆಗೆ ಬಂದ್ರೆ ಹುಷಾರ್…ಪ್ರಿಯತಮಳ ಜೊತೆ ಚಾಟ್ ಮಾಡಿದ ಯುವಕನಿಗೆ ಪ್ರಿಯತಮನಿಂದ ಹಲ್ಲೆ…ಇಬ್ಬರ ವಿರುದ್ದ FIR…

ನನ್ನ ಲವರ್ ತಂಟೆಗೆ ಬಂದ್ರೆ ಹುಷಾರ್…ಪ್ರಿಯತಮಳ ಜೊತೆ ಚಾಟ್ ಮಾಡಿದ ಯುವಕನಿಗೆ…

ಮೈಸೂರು,ಮೇ22,Tv10 ಕನ್ನಡ ಪ್ರಿಯತಮಳ ಜೊತೆ ಮೊಬೈಲ್ ನಲ್ಲಿ ಮಾತನಾಡಿದ ಯುವಕನ ಮೇಲೆ ಲವರ್ ಹಲ್ಲೆ ನಡೆಸಿದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ವೇಣುಗೋಪಾಲ್ (21) ಗಾಯಗೊಂಡ ಯುವಕ.ಲವರ್…

Leave a Reply

Your email address will not be published. Required fields are marked *