ಎಸ್ಸಿ,ಎಸ್ಟಿ ಮೀಸಲಾತಿ ಹೆಚ್ಚಳ…ಯಾವುದೇ ಕಾರಣಕ್ಕೂ ಇದು ಮತವಾಗಿ ಪರಿವರ್ತನೆಯಾಗುವುದಿಲ್ಲ…ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ…

ಎಸ್ಸಿ,ಎಸ್ಟಿ ಮೀಸಲಾತಿ ಹೆಚ್ಚಳ…ಯಾವುದೇ ಕಾರಣಕ್ಕೂ ಇದು ಮತವಾಗಿ ಪರಿವರ್ತನೆಯಾಗುವುದಿಲ್ಲ…ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ…

ಎಸ್ಸಿ,ಎಸ್ಟಿ ಮೀಸಲಾತಿ ಹೆಚ್ಚಳ…ಯಾವುದೇ ಕಾರಣಕ್ಕೂ ಇದು ಮತವಾಗಿ ಪರಿವರ್ತನೆಯಾಗುವುದಿಲ್ಲ…ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ…

ಮೈಸೂರು,ಅ8,Tv10 ಕನ್ನಡ
ಎಸ್ಸಿ, ಎಸ್ಟಿ ಮೀಸಲಾತಿ ವಿಚಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಮೀಸಲಾತಿ ನೀಡುವುದರಿಂದ ತಮಗೆ ಮತ ಬರುತ್ತದೆ ಎಂದುಕೊಂಡಿದ್ದಾರೆ.
ಯಾವುದೇ ಕಾರಣಕ್ಕೂ ಅದು ಮತವಾಗಿ ಪರಿವರ್ತನೆಯಾಗುವುದಿಲ್ಲ.ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಎರಡು ವರ್ಷದ ಹಿಂದೆಯೇ ವರದಿ ಕೊಟ್ಟಿದ್ದರು.
ಈಗ ಅದನ್ನ ಅನುಷ್ಠಾನ ಮಾಡುತ್ತಿದ್ದಾರೆ.ಅದರ ಅರ್ಥ ಏನು ಎಂಬುದು ಎಲ್ಲರಿಗೂ ಗೊತ್ತು.
ರಾಜಕೀಯ ಮುಖಂಡರುಗಳೇ ತಮಗಾಗಿ ತಮ್ಮ ಅನುಕೂಲಕ್ಕಾಗಿ ಮೀಸಲಾತಿ ಹೋರಾಟವನ್ನ ಹುಟ್ಟು ಹಾಕಿದ್ಧಾರೆ.
ಮುಂದೊಂದು ದಿನ ಅವರಿಗೆ ತಿರುಗು ಬಾಣ ಆಗುತ್ತದೆ.ಸರ್ಕಾರ ಜೇನುಗೂಡಿಗೆ ಕಲ್ಲು ಎಸೆಯುವ ಕೆಲಸ ಮಾಡುತ್ತಿದೆ ಎಂದು ಮೈಸೂರಿನಲ್ಲಿ ಹೇಳಿದ್ದಾರೆ…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *