ಮೈಸೂರುದಿನಾಂಕ: 09-10-2022 ರ ಭಾನುವಾರದಂದು ಬೆಳಿಗ್ಗೆ: 10.00 ಗಂಟೆಗೆ ಕುಂಬಾರಕೊಪ್ಪಲು ಕಾಲೋನಿಯ ಡಾ: ಬಿ.ಆರ್.ಅಂಬೇಡ್ಕರ್ ಪ್ರತಿಮೆ / ಸಮುದಾಯಭವನದ ಪಕ್ಕದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿ ವತಿಯಿಂದ ಮನೆಗಳ ನಿರ್ಮಾಣದ ಕಾಮಗಾರಿಗಳಿಗೆ ಚಾಮರಾಜ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಎಲ್.ನಾಗೇಂದ್ರ ರವರು

ಮೈಸೂರುದಿನಾಂಕ: 09-10-2022 ರ ಭಾನುವಾರದಂದು ಬೆಳಿಗ್ಗೆ: 10.00 ಗಂಟೆಗೆ ಕುಂಬಾರಕೊಪ್ಪಲು ಕಾಲೋನಿಯ ಡಾ: ಬಿ.ಆರ್.ಅಂಬೇಡ್ಕರ್ ಪ್ರತಿಮೆ / ಸಮುದಾಯಭವನದ ಪಕ್ಕದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿ ವತಿಯಿಂದ ಮನೆಗಳ ನಿರ್ಮಾಣದ ಕಾಮಗಾರಿಗಳಿಗೆ ಚಾಮರಾಜ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಎಲ್.ನಾಗೇಂದ್ರ ರವರು

ಮೈಸೂರುದಿನಾಂಕ: 09-10-2022 ರ ಭಾನುವಾರದಂದು ಬೆಳಿಗ್ಗೆ: 10.00 ಗಂಟೆಗೆ ಕುಂಬಾರಕೊಪ್ಪಲು ಕಾಲೋನಿಯ ಡಾ: ಬಿ.ಆರ್.ಅಂಬೇಡ್ಕರ್ ಪ್ರತಿಮೆ / ಸಮುದಾಯಭವನದ ಪಕ್ಕದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿ ವತಿಯಿಂದ ಮನೆಗಳ ನಿರ್ಮಾಣದ ಕಾಮಗಾರಿಗಳಿಗೆ ಚಾಮರಾಜ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಎಲ್.ನಾಗೇಂದ್ರ ರವರು ಮೈಸೂರು ಮಹಾನಗರ ಪಾಲಿಕೆಯ ವಾರ್ಡ್ ಸಂ-05 ರ ಸದಸ್ಯರಾದ ಶ್ರೀಮತಿ ಉಷಾಕುಮಾರ್ ರವರೊಂದಿಗೆ ಭೂಮಿಪೂಜೆಯನ್ನು ನೆರವೇರಿಸಿದರು

ಈ ಕಾರ್ಯಕ್ರಮದಲ್ಲಿ ಚಾಮರಾಜ ಕ್ಷೇತ್ರದ ವಾರ್ಡ ಅಧ್ಯಕ್ಷ, ನರಸಿಂಹಮೂರ್ತಿ, ಭಾ.ಜ.ಪ ಉಪಾಧ್ಯಕ್ಷ, ಕುಮಾರಗೌಡ, ಆರಾಧನಾ ಸಮಿತಿ ಸದಸ್ಯ ಭೈರಪ್ಪ, ಭಾ.ಜ.ಪ ಪ್ರಧಾನ ಕಾರ್ಯದರ್ಶಿ ಪುನೀತ್, ಮಹಿಳಾ ಮೋರ್ಚಾ ಮುಖಂಡರುಗಳಾದ ಅಶ್ವಥ, ಪ್ರಮೋದ, ಪ್ರವೀಣ್, ಆರ್ಟ್ಸ ರಾಮು, ಸರ್ವೇಶ್, ಕಿರಣ್, ನವೀನ್, ರಾಮೇಗೌಡ, ಅಭಿ, ಗಣೇಶ, ಸಿದ್ದರಾಜು.ನರಸಿಂಹ ನಾಯಕ, ಕೊಳಚೆ ನಿರ್ಮೂಲನಾ ಮಂಡಳಿಯ ಕಾರ್ಯಪಾಲಕ ಇಂಜಿನಿಯರ್ ಶ್ರೀ ಹರೀಶ್, ಸ.ಕಾ.ಇಂ ಶ್ರೀ ರಾಮಚಂದ್ರು, ಕಿರಿಯ ಇಂಜಿನಿಯರ್ ಶ್ರೀ ಝಾನ್ಸಿ ರಾಯ್ ಮುಂತಾದವರುಗಳು ಹಾಜರಿದ್ದರು*.

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *