ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ…ಜಿಂಕೆ ಮಾಂಸ ಸಾಗಿಸುತ್ತಿದ್ದ ಆರೋಪಿಗಳ ಸೆರೆ..‌

ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ…ಜಿಂಕೆ ಮಾಂಸ ಸಾಗಿಸುತ್ತಿದ್ದ ಆರೋಪಿಗಳ ಸೆರೆ..‌

  • Crime
  • October 11, 2022
  • No Comment
  • 195

ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ…ಜಿಂಕೆ ಮಾಂಸ ಸಾಗಿಸುತ್ತಿದ್ದ ಆರೋಪಿಗಳ ಸೆರೆ..‌

ಎಚ್.ಡಿ.ಕೋಟೆ,ಅ11,Tv10 ಕನ್ನಡ ಅಕ್ರಮವಾಗಿ ಜಿಂಕೆ ಭೇಟೆಯಾಡಿ ಬೈಕ್ ನಲ್ಲಿ ಮಾಂಸ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂಧಿಗಳು ಸೆರೆ ಹಿಡಿದಿದ್ದಾರೆ.
ತಾಲೋಕಿನ ಬಸಾಪುರ ಗ್ರಾಮದ ಪ್ರಸಾದ್ ಮತ್ತು ಮುನಿಯಪ್ಪ ಬಂಧಿತ ಆರೋಪಿಗಳು. ತಲೆ ಮರೆಸಿಕೊಂಡಿರುವ ಇತರ ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡ ಅರಣ್ಯ ಇಲಾಖೆ ಸಿಬ್ಬಂಧಿಗಳು ಬಂಧನಕ್ಕೆ ಜಾಲ ಬೀಸಿದ್ದಾರೆ.ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂರಕ್ಷಣಾಧಿಕಾರಿ ಡಾ.ರವೀಶ್ ಕುಮಾರ್ ಮತ್ತು ಹುಲಿ ಸಂರಕ್ಷಿತ ದಳ ಹ್ಯಾಂಡ್ ಪೋಸ್ಟ್ ಮತ್ತು ಹೆಡಿಯಾಲ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಪರಮೇಶ್ ಮಾರ್ಗದರ್ಶನದಲ್ಲಿ ಎನ್.ಬೇಗೂರು ವನ್ಯಜೀನಿ ವಲಯದ ಕಳಸೂರು ಅರಣ್ಯ ತನಿಖಾ ಠಾಣೆ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ 8 ಕೆಜಿ ಜಿಂಕೆ ಮಾಂಸದ ಸಮೇತ ದ್ವಿಚಕ್ರವಾಹನವನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಪಪ್ರಕರಣವನ್ನು ಎನ್.ಬೇಗೂರು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ.
ಕಾರ್ಯಾಚರಣೆಯಲ್ಲಿ ವಿಶೇಷ ಹುಲಿ ಸಂರಕ್ಷಿತ ದಳ ಪ್ಲಟೂನ್ 02 ಹ್ಯಾಂಡ್ ಪೋಸ್ಟ್ನ ವಲಯ ಅರಣ್ಯಾಧಿಕಾರಿ ಶಿವನಗೌಡ ಎಸ್ ಗೌಡರ್, ಮಹೇಶ್, ಸಿಬ್ಬಂಧಿಗಳಾದ ಚಂದ್ರ,ಪ್ರಕಾಶ್, ಮಧುಸೂಧನ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *