ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ಮೌಲ್ಯದ ಆಸ್ತಿ ಲಪಟಾಯಿಸಿದ ಆರೋಪ ಪ್ರಕರಣ…ತಹಸೀಲ್ದಾರ್ ಗಿರೀಶ್ ಸ್ಪಷ್ಟನೆ…

ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ಮೌಲ್ಯದ ಆಸ್ತಿ ಲಪಟಾಯಿಸಿದ ಆರೋಪ ಪ್ರಕರಣ…ತಹಸೀಲ್ದಾರ್ ಗಿರೀಶ್ ಸ್ಪಷ್ಟನೆ…

ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ಮೌಲ್ಯದ ಆಸ್ತಿ ಲಪಟಾಯಿಸಿದ ಆರೋಪ ಪ್ರಕರಣ…ತಹಸೀಲ್ದಾರ್ ಗಿರೀಶ್ ಸ್ಪಷ್ಟನೆ…

ಮೈಸೂರು,ಅ12,Tv10 ಕನ್ನಡ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ಮೌಲ್ಯದ ಆಸ್ತಿ ಲಪಟಾಯಿಸುವ ಸಂಚು ಆರೋಪ ಹಿನ್ನಲೆ ತಹಸೀಲ್ದಾರ್ ಸೇರಿದಂತೆ ಐವರ ವಿರುದ್ದ ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾದ ಬಗ್ಗೆ ತಹಸೀಲ್ದಾರ್ ಗಿರೀಶ್ ಸ್ಪಷ್ಟನೆ ನೀಡಿದ್ದಾರೆ.
ವಿನಃಕಾರಣ ನನ್ನ ಮೇಲೆ ಎಫ್‌ಐಆರ್ ದಾಖಲು ಮಾಡಿದ್ದಾರೆ.
ಪೌತಿ ಖಾತೆ ಪ್ರಕರಣದಲ್ಲಿ ತಹಸೀಲ್ದಾರ್ ಪಾತ್ರ ಇರುವುದಿಲ್ಲ.
ವಿಎ, ಆರ್‌ಐ ತಪ್ಪು ಮಾಡಿದ್ದರೆ ತಹಸೀಲ್ದಾರ್‌ಗೆ ಮನವಿ ಸಲ್ಲಿಸಬಹುದಿತ್ತು.ನಾನೇ ತಪ್ಪು ಮಾಡಿದ್ದರೆ ಜಿಲ್ಲಾಧಿಕಾರಿಗೆ ದೂರು ಕೊಡಬಹುದಿತ್ತು.ಆದರೆ ಯಾರ ಗಮನಕ್ಕೂ ತಾರದೆ ಎಫ್‌ಐಆರ್ ದಾಖಲು ಮಾಡಿದ್ದಾರೆ.
ನನ್ನ ಕೆಲಸ ಸಹಿಸಲಾರದೆ ಎಫ್‌ಐಆರ್‌ಗೆ ಹೆಸರು ಸೇರಿಸಿದ್ದಾರೆ.ಕಂದಾಯ ಇಲಾಖೆ ನಿಯಮಗಳ ಪ್ರಕಾರ ಪೊಲೀಸರು ಸಿವಿಲ್ ಪ್ರಕರಣಗಳಿಗೆ ಮಧ್ಯಪ್ರವೇಶ ಮಾಡುವಂತಿಲ್ಲ.ಯಾರ ಪ್ರಭಾವ ಕೆಲಸ ಮಾಡಿದೆ ಎಂಬುದನ್ನು ನಾನು ತಿಳಿದುಕೊಳ್ಳಬೇಕು.
ಇದುವರೆಗೂ ನನಗೆ ಪೊಲೀಸ್ ಇಲಾಖೆ ಅಥವಾ ಕೋರ್ಟ್‌ನಿಂದ ಮಾಹಿತಿ ಬಂದಿಲ್ಲ.
ಬಂದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇನೆ ಎಂದು
ಮೈಸೂರು ತಹಸೀಲ್ದಾರ್ ಗಿರೀಶ್ ಸ್ಪಷ್ಟನೆ ನೀಡಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *