ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ಮೌಲ್ಯದ ಆಸ್ತಿ ಲಪಟಾಯಿಸಿದ ಆರೋಪ ಪ್ರಕರಣ…ತಹಸೀಲ್ದಾರ್ ಗಿರೀಶ್ ಸ್ಪಷ್ಟನೆ…

ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ಮೌಲ್ಯದ ಆಸ್ತಿ ಲಪಟಾಯಿಸಿದ ಆರೋಪ ಪ್ರಕರಣ…ತಹಸೀಲ್ದಾರ್ ಗಿರೀಶ್ ಸ್ಪಷ್ಟನೆ…

ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ಮೌಲ್ಯದ ಆಸ್ತಿ ಲಪಟಾಯಿಸಿದ ಆರೋಪ ಪ್ರಕರಣ…ತಹಸೀಲ್ದಾರ್ ಗಿರೀಶ್ ಸ್ಪಷ್ಟನೆ…

ಮೈಸೂರು,ಅ12,Tv10 ಕನ್ನಡ ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಾಂತರ ಮೌಲ್ಯದ ಆಸ್ತಿ ಲಪಟಾಯಿಸುವ ಸಂಚು ಆರೋಪ ಹಿನ್ನಲೆ ತಹಸೀಲ್ದಾರ್ ಸೇರಿದಂತೆ ಐವರ ವಿರುದ್ದ ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾದ ಬಗ್ಗೆ ತಹಸೀಲ್ದಾರ್ ಗಿರೀಶ್ ಸ್ಪಷ್ಟನೆ ನೀಡಿದ್ದಾರೆ.
ವಿನಃಕಾರಣ ನನ್ನ ಮೇಲೆ ಎಫ್‌ಐಆರ್ ದಾಖಲು ಮಾಡಿದ್ದಾರೆ.
ಪೌತಿ ಖಾತೆ ಪ್ರಕರಣದಲ್ಲಿ ತಹಸೀಲ್ದಾರ್ ಪಾತ್ರ ಇರುವುದಿಲ್ಲ.
ವಿಎ, ಆರ್‌ಐ ತಪ್ಪು ಮಾಡಿದ್ದರೆ ತಹಸೀಲ್ದಾರ್‌ಗೆ ಮನವಿ ಸಲ್ಲಿಸಬಹುದಿತ್ತು.ನಾನೇ ತಪ್ಪು ಮಾಡಿದ್ದರೆ ಜಿಲ್ಲಾಧಿಕಾರಿಗೆ ದೂರು ಕೊಡಬಹುದಿತ್ತು.ಆದರೆ ಯಾರ ಗಮನಕ್ಕೂ ತಾರದೆ ಎಫ್‌ಐಆರ್ ದಾಖಲು ಮಾಡಿದ್ದಾರೆ.
ನನ್ನ ಕೆಲಸ ಸಹಿಸಲಾರದೆ ಎಫ್‌ಐಆರ್‌ಗೆ ಹೆಸರು ಸೇರಿಸಿದ್ದಾರೆ.ಕಂದಾಯ ಇಲಾಖೆ ನಿಯಮಗಳ ಪ್ರಕಾರ ಪೊಲೀಸರು ಸಿವಿಲ್ ಪ್ರಕರಣಗಳಿಗೆ ಮಧ್ಯಪ್ರವೇಶ ಮಾಡುವಂತಿಲ್ಲ.ಯಾರ ಪ್ರಭಾವ ಕೆಲಸ ಮಾಡಿದೆ ಎಂಬುದನ್ನು ನಾನು ತಿಳಿದುಕೊಳ್ಳಬೇಕು.
ಇದುವರೆಗೂ ನನಗೆ ಪೊಲೀಸ್ ಇಲಾಖೆ ಅಥವಾ ಕೋರ್ಟ್‌ನಿಂದ ಮಾಹಿತಿ ಬಂದಿಲ್ಲ.
ಬಂದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇನೆ ಎಂದು
ಮೈಸೂರು ತಹಸೀಲ್ದಾರ್ ಗಿರೀಶ್ ಸ್ಪಷ್ಟನೆ ನೀಡಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *