ತಹಸೀಲ್ದಾರ್ ಸೇರಿದಂತೆ ಐವರ ವಿರುದ್ದ ಎಫ್.ಐ.ಆರ್.ದಾಖಲು ಪ್ರಕರಣ…ಜಿಲ್ಲಾಧಿಕಾರಿ ಬಗಾದಿ ಗೌತಮ್ ಸ್ಪಷ್ಟನೆ…

ತಹಸೀಲ್ದಾರ್ ಸೇರಿದಂತೆ ಐವರ ವಿರುದ್ದ ಎಫ್.ಐ.ಆರ್.ದಾಖಲು ಪ್ರಕರಣ…ಜಿಲ್ಲಾಧಿಕಾರಿ ಬಗಾದಿ ಗೌತಮ್ ಸ್ಪಷ್ಟನೆ…

ತಹಸೀಲ್ದಾರ್ ಸೇರಿದಂತೆ ಐವರ ವಿರುದ್ದ ಎಫ್.ಐ.ಆರ್.ದಾಖಲು ಪ್ರಕರಣ…ಜಿಲ್ಲಾಧಿಕಾರಿ ಬಗಾದಿ ಗೌತಮ್ ಸ್ಪಷ್ಟನೆ…

ಮೈಸೂರು,ಅ12,Tv10 ಕನ್ನಡ
ನಕಲಿ ದಾಖಲೆ ಸೃಷ್ಟಿಸಿದ ಆರೋಪದ ಮೇಲೆ ಮೈಸೂರು ತಹಸೀಲ್ದಾರ್ ಸೇರಿದಂತೆ ಐವರ ವಿರುದ್ದ ಎಫ್.ಐ.ಆರ್.ದಾಖಲಾದ ಪ್ರಕರಣಕ್ಕೆ ಸಂಭಂಧಿಸಿದಂತೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಪ್ರತಿಕ್ರಿಯೆ ನೀಡಿದ್ದಾರೆ.
ಕಂದಾಯ ಇಲಾಖೆ ನೌಕರರು ನನಗೆ ಮನವಿ ಕೊಟ್ಟಿದ್ದಾರೆ.
ಮನವಿಯನ್ನು ಪರಿಶೀಲಿಸಿ ಕಾ‌ನೂನು ಕ್ರಮ ಕೈಗೊಳ್ಳುತ್ತೇವೆ.
ಎಫ್‌ಐಆರ್ ಆಗಿರುವ ವಿಚಾರ ನಿನ್ನೆ ರಾತ್ರಿ ನನ್ನ ಗಮನಕ್ಕೆ ಬಂದಿದೆ. ಪರಿಶೀಲನೆ ಮಾಡುವಂತೆ ಹೆಚ್ಚುವರಿ ಜಿಲ್ಲಾಧಿಕಾರಿಗೆ ತಿಳಿಸಿದ್ದೇನೆ. ಈಗ ಮನವಿ ಸಲ್ಲಿಕೆಯಾಗಿದೆ.ಅದು ಯಾವ ಪ್ರಕರಣ, ಯಾವ ಹಂತದಲ್ಲಿ ಏನಾಗಿದೆ ಎಂಬುದನ್ನು ತಿಳಿದುಕೊಳ್ಳದೆ ಪ್ರತಿಕ್ರಿಯೆ ನೀಡುವುದು ಸರಿಯಲ್ಲ. ಪೊಲೀಸ್ ಇಲಾಖೆಯವರೂ ಸರ್ಕಾರಿ ನೌಕರರೇ ಆಗಿದ್ದು ನಿಯಮಾನುಸಾರ ನಡೆದುಕೊಳ್ಳಬೇಕಿದೆ.
ಎಲ್ಲದರ ಬಗ್ಗೆ ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *