ಪಿಸ್ತೂಲ್ ತೋರಿಸಿ ಬೆದರಿಕೆ…ಉದ್ಯಮಿ ಸೇರಿದಂತೆ ಮೂವರ ವಿರುದ್ದ FIR ದಾಖಲು…

ಪಿಸ್ತೂಲ್ ತೋರಿಸಿ ಬೆದರಿಕೆ…ಉದ್ಯಮಿ ಸೇರಿದಂತೆ ಮೂವರ ವಿರುದ್ದ FIR ದಾಖಲು…

  • Crime
  • October 14, 2022
  • No Comment
  • 163

ಪಿಸ್ತೂಲ್ ತೋರಿಸಿ ಬೆದರಿಕೆ…ಉದ್ಯಮಿ ಸೇರಿದಂತೆ ಮೂವರ ವಿರುದ್ದ FIR ದಾಖಲು…

ಮೈಸೂರು,ಅ14,Tv10 ಕನ್ನಡ
ಕೇರಳಾ ಮೂಲದ ಉದ್ಯಮಿಯೊಬ್ಬರು ಪಿಸ್ತೂಲ್ ತೋರಿಸಿ ಬೆದರಿಕೆ ಒಡ್ಡಿದ ಘಟನೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಪೀಟರ್ ಫಾರಂ ನಲ್ಲಿ ನಡೆದಿದೆ.ಘಟನೆಗೆ ಸಂಭಂಧಿಸಿದಂತೆ ಗಿರೀಶ್ ಸೇರಿದಂತೆ ಮೂವರ ವಿರುದ್ದ ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೀಟರ್ ಫಾರಂ ಜಾಗವನ್ನ ಗಿರೀಶ್ ಲೀಸ್ ಗೆ ಪಡೆದಿದ್ದರು.ಲೀಸ್ ಅವಧಿ ಮುಗಿದ ಕಾರಣ ಮಾಲೀಕರು ಬೀಗ ಹಾಕಿಕೊಂಡು ನಾಗರಾಜ್ ಎಂಬ ಕಾವಲುಗಾರನನ್ನ ಹಾಕಿ ಭದ್ರತೆ ಒದಗಿಸಿದ್ದರು.ಈ ವೇಳೆ ಗಿರೀಶ್ ಫಾರಂ ಬಳಿ ಆಗಮಿಸಿ ಗಲಾಟೆ ಮಾಡಿದ್ದಾರೆ.ಗಿರೀಶ್ ರ ಪ್ರವೇಶಕ್ಕೆ ನಾಗರಾಜ್ ನಿರಾಕರಿಸಿದ್ದಾರೆ.ನಾಗರಾಜ್ ಗೆ ಗಿರೀಶ್ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ್ದಾರೆ.ಕೂಡಲೇ ನಾಗರಾಜ್ ನಜರಬಾದ್ ಪೊಲೀಸ್ ಠಾಣೆಗೆ ತೆರಳಿ ಗಿರೀಶ್ ಸೇರಿದಂತೆ ಮೂವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.ನಜರಬಾದ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ…

Spread the love

Related post

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ…
ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ…
ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ…

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1…

Leave a Reply

Your email address will not be published. Required fields are marked *