ಮಹಾಪೌರರ ವಾರ್ಡ್ ವಿಸಿಟ್…ಅಹವಾಲು ಸ್ವೀಕಾರ…ಸ್ಥಳದಲ್ಲೇ ಪರಿಹಾರಕ್ಕೆ ಸೂಚನೆ…

ಮಹಾಪೌರರ ವಾರ್ಡ್ ವಿಸಿಟ್…ಅಹವಾಲು ಸ್ವೀಕಾರ…ಸ್ಥಳದಲ್ಲೇ ಪರಿಹಾರಕ್ಕೆ ಸೂಚನೆ…

  • Mysore
  • October 16, 2022
  • No Comment
  • 198

ಮಹಾಪೌರರ ವಾರ್ಡ್ ವಿಸಿಟ್…ಅಹವಾಲು ಸ್ವೀಕಾರ…ಸ್ಥಳದಲ್ಲೇ ಪರಿಹಾರಕ್ಕೆ ಸೂಚನೆ…

ಮೈಸೂರು,ಅ16,Tv10 ಕನ್ನಡ
ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 28 ರಲ್ಲಿ ಮೇಯರ್ ಶಿವಕುಮಾರ್ ಹಾಗೂ ಅಧಿಕಾರಿಗಳು ಇಂದು ಪಾದಯಾತ್ರೆ ನಡೆಸಿ ಸಾರ್ವಜನಿಕರ ಅಹವಾಲುಗಳನ್ನ ಸ್ವೀಕರಿಸಿದರು. ವಾರ್ಡ್ ಅಭಿವೃಧಿ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಿದರು.ಗಾಂಧಿನಗರದ ಡಾ.ಬಿ ಆರ್ ಅಂಬೇಡ್ಕರ್ ವೃತದಿಂದ ಪಾದಯಾತ್ರೆ ಆರಂಭಿಸಿದರು.ಯು.ಜಿ.ಡಿ.ಸಮಸ್ಯೆಗಳ ಬಗ್ಗೆ ಸಾಕಷ್ಟು ದೂರುಗಳು ಕೇಳಿಬಂದವು.ರಸ್ತೆಗಳನ್ನ ಅಭಿವೃದ್ದಿ ಪಡಿಸುವಂತೆ ಸ್ಥಳೀಯ ನಿವಾಸಿಗಳು ಮನವಿ ಮಾಡಿದರು.ಶಿಥಿಲಗೊಂಡ ಗರಡಿ ಮನೆ ಹಾಗೂ ಸಮುದಾಯ ಭವನಗಳನ್ನ ಅಭಿವೃದ್ದಿ ಪಡಿಸುವಂತೆ ಸ್ಥಳೀಯ ಮುಖಂಡರು ಮನವಿ ಮಾಡಿದರು. ಪಾದಯಾತ್ರೆಯಲ್ಲಿ ವಾರ್ಡ್ ಗೆ ಸಂಭಂಧಪಟ್ಟ ಅಧಿಕಾರಿಗಳು ಮೇಯರ್ ಗೆ ಸಾಥ್ ನೀಡಿದರು…

Spread the love

Related post

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ…
ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ…
ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ…

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1…

Leave a Reply

Your email address will not be published. Required fields are marked *