ಮಹಾಪೌರರ ವಾರ್ಡ್ ವಿಸಿಟ್…ಅಹವಾಲು ಸ್ವೀಕಾರ…ಸ್ಥಳದಲ್ಲೇ ಪರಿಹಾರಕ್ಕೆ ಸೂಚನೆ…

ಮಹಾಪೌರರ ವಾರ್ಡ್ ವಿಸಿಟ್…ಅಹವಾಲು ಸ್ವೀಕಾರ…ಸ್ಥಳದಲ್ಲೇ ಪರಿಹಾರಕ್ಕೆ ಸೂಚನೆ…

  • Mysore
  • October 16, 2022
  • No Comment
  • 228

ಮಹಾಪೌರರ ವಾರ್ಡ್ ವಿಸಿಟ್…ಅಹವಾಲು ಸ್ವೀಕಾರ…ಸ್ಥಳದಲ್ಲೇ ಪರಿಹಾರಕ್ಕೆ ಸೂಚನೆ…

ಮೈಸೂರು,ಅ16,Tv10 ಕನ್ನಡ
ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 28 ರಲ್ಲಿ ಮೇಯರ್ ಶಿವಕುಮಾರ್ ಹಾಗೂ ಅಧಿಕಾರಿಗಳು ಇಂದು ಪಾದಯಾತ್ರೆ ನಡೆಸಿ ಸಾರ್ವಜನಿಕರ ಅಹವಾಲುಗಳನ್ನ ಸ್ವೀಕರಿಸಿದರು. ವಾರ್ಡ್ ಅಭಿವೃಧಿ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಿದರು.ಗಾಂಧಿನಗರದ ಡಾ.ಬಿ ಆರ್ ಅಂಬೇಡ್ಕರ್ ವೃತದಿಂದ ಪಾದಯಾತ್ರೆ ಆರಂಭಿಸಿದರು.ಯು.ಜಿ.ಡಿ.ಸಮಸ್ಯೆಗಳ ಬಗ್ಗೆ ಸಾಕಷ್ಟು ದೂರುಗಳು ಕೇಳಿಬಂದವು.ರಸ್ತೆಗಳನ್ನ ಅಭಿವೃದ್ದಿ ಪಡಿಸುವಂತೆ ಸ್ಥಳೀಯ ನಿವಾಸಿಗಳು ಮನವಿ ಮಾಡಿದರು.ಶಿಥಿಲಗೊಂಡ ಗರಡಿ ಮನೆ ಹಾಗೂ ಸಮುದಾಯ ಭವನಗಳನ್ನ ಅಭಿವೃದ್ದಿ ಪಡಿಸುವಂತೆ ಸ್ಥಳೀಯ ಮುಖಂಡರು ಮನವಿ ಮಾಡಿದರು. ಪಾದಯಾತ್ರೆಯಲ್ಲಿ ವಾರ್ಡ್ ಗೆ ಸಂಭಂಧಪಟ್ಟ ಅಧಿಕಾರಿಗಳು ಮೇಯರ್ ಗೆ ಸಾಥ್ ನೀಡಿದರು…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *