ಮಳವಳ್ಳಿ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ…

ಮಳವಳ್ಳಿ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ…

  • Crime
  • October 17, 2022
  • No Comment
  • 181

ಮಳವಳ್ಳಿ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ…

ಮೈಸೂರು,ಅ17,Tv10 ಕನ್ನಡ
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನಲ್ಲಿ 10 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಘಟನೆ ಖಂಡಿಸಿ ಕರ್ನಾಟಕ ರಾಜದಯ ಮಾನವ ಹಕ್ಕುಗಳ ರಕ್ಷಣಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಅಗ್ರಹಿಸಿದರು.ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಂದ ಆರೋಪಿ ಕಾಂತರಾಜ್ ಗೆ ಗಲ್ಲು ಶಿಕ್ಷೆ ವಿಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಸರ್ಕಾರ ಸೂಕ್ತ ಕಾನೂನು ಜಾರಿ ಮಾಡಬೇಕೆಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಸಂಘದ ರಾಜ್ಯಾದ್ಯಕ್ಷರಾದ ಸುಶೀಲ,ರಾಜ್ಯ ಪ್ರಧಾನ ಕಾರ್ಯದರ್ಶಿ ಪುಟ್ಟರಾಜು,ಭಾಗ್ಯಮ್ಮ,ಚಾಮರಾಜು,ಭಾಗ್ಯ ಸೇರಿದಂತೆ ಮತ್ತಿತರರು ಭಾಗವಹಿಸಿದ್ದು…

Spread the love

Related post

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್

ಆರೋಗ್ಯ ಮತ್ತು ಶಿಕ್ಷಣ ಮಕ್ಕಳ ಭವಿಷ್ಯದ ಎರಡು ಚಕ್ರಗಳು- ಸಿ.ಆರ್ ದಿನೇಶ್ “ಆರೋಗ್ಯ ಮತ್ತು ಶಿಕ್ಷಣವ ಮಕ್ಕಳ ಭವಿಷ್ಯದ ಎರಡು ಚಕ್ರಗಳು. ಪೌಷ್ಟಿಕ ಆಹಾರ ಹಾಗೂ ಗುಣಮಟ್ಟದ ಶಿಕ್ಷಣ…
ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ…

ಮೈಸೂರಿನಲ್ಲಿ ಮೈ ಕೊರೆವ ಚಳಿ…ಹೊದಿಕೆ ವಿತರಿಸಿ ಸಾಮಾಜಿಕ ಕಳಕಳಿ… ಮೈಸೂರು,ಡಿ2,Tv10 ಕನ್ನಡ ಮೈಸೂರಿನಲ್ಲಿ ಮೈ ಕೊರೆಚ ಚಳಿ ಶುರುವಾಗಿದೆ.ರಸ್ತೆ ಬದಿ ಮಲಗುವ ನಿರಾಶ್ರಿತರು ಹೊದಿಕೆ ಇಲ್ಲದೆ ಪರದಾಡುತ್ತಿದ್ದಾರೆ.ನಿರಾಶ್ರಿತರಿಗೆ ಹೊದಿಕೆ…
ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆ

ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ…

ಮೈಸೂರು ಮೈಸೂರು ಜಿಲ್ಲೆಯಲ್ಲಿ ಲೋಕಾಯುಕ್ತ ಟ್ರ್ಯಾಪ್ಪಿರಿಯಾಪಟ್ಟಣ ಕಂದಾಯ ಇಲಾಖೆ ಸರ್ವೇಯರ್ ರವೀಂದ್ರ ಲೋಕಾಯುಕ್ತ ಬಲೆಗೆಪೋಡಿ ದುರಸ್ತಿ ಸಾಗುವಳಿ ಹೆಸರಿನಲ್ಲಿ ಲಂಚಜಮೀನು ರಸ್ತೆಗೆ ಹೋಗುತ್ತೇ ಅಂತಾ ಹೆದರಿಸಿ ಲಂಚಕ್ಕೆ‌ ಬೇಡಿಕೆ1…

Leave a Reply

Your email address will not be published. Required fields are marked *