ನ್ಯಾಯ ಸಿಗದಿದ್ದಲ್ಲಿ ಪೊಲೀಸ್ ಸ್ಟೇಷನ್ ಮುಂದೆ ಆತ್ಮಹತ್ಯೆ ಮಾಡ್ಕೋತೀವಿ…3 ವರ್ಷದ ಹಿಂದೆ ಚಿನ್ನಾಭರಣ ಕಳೆದುಕೊಂಡ ರೈತ ಕುಟುಂಬದ ಅಳಲು…

ನ್ಯಾಯ ಸಿಗದಿದ್ದಲ್ಲಿ ಪೊಲೀಸ್ ಸ್ಟೇಷನ್ ಮುಂದೆ ಆತ್ಮಹತ್ಯೆ ಮಾಡ್ಕೋತೀವಿ…3 ವರ್ಷದ ಹಿಂದೆ ಚಿನ್ನಾಭರಣ ಕಳೆದುಕೊಂಡ ರೈತ ಕುಟುಂಬದ ಅಳಲು…

ನ್ಯಾಯ ಸಿಗದಿದ್ದಲ್ಲಿ ಪೊಲೀಸ್ ಸ್ಟೇಷನ್ ಮುಂದೆ ಆತ್ಮಹತ್ಯೆ ಮಾಡ್ಕೋತೀವಿ…3 ವರ್ಷದ ಹಿಂದೆ ಚಿನ್ನಾಭರಣ ಕಳೆದುಕೊಂಡ ರೈತ ಕುಟುಂಬದ ಅಳಲು…

ಹುಣಸೂರು,ಅ17,Tv10 ಕನ್ನಡ
ಮೂರು ವರ್ಷಗಳ ಹಿಂದೆ ಚಿನ್ನಾಭರಣ ಕಳೆದುಕೊಂಡ ರೈತ ಕುಟುಂಬವೊಂದು ಅತಂತ್ರಕ್ಕೆ ಸಿಲುಕಿದೆ.ಮನೆ ಬೀಗ ಮುರಿದು ಚಿನ್ನಾಭರಣ ಲೂಟಿ ಮಾಡಿದ ಕಳ್ಳನನ್ನ ಹಿಡಿಯುವಲ್ಲಿ ವಿಫಲರಾದ ಪೊಲೀಸರ ವಿರುದ್ದ ಆಕ್ರೋಷ ಹೊರಹಾಕಿರುವ ಕುಟುಂಬ ನ್ಯಾಯ ದೊರೆಯದಿದ್ದಲ್ಲಿ ಪೊಲೀಸ್ ಠಾಣೆ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದೆ.ಹುಣಸೂರು ತಾಲೂಕಿನ ಹಿರಿಕ್ಯಾತನಹಳ್ಳಿಯ ಈ ರೈತ ಕುಟುಂಬ ನೆರವಿಗೆ ಪೊಲೀಸ್ ಅಧಿಕಾರಿಗಳು ಬರುವರೇ ಎಂಬ ಪ್ರಶ್ನೆ ಉದ್ಭವಿಸಿದೆ..

ಮಾರ್ಚ್ 1,2019 ರಂದು ಹಿರಿಕ್ಯಾತನಹಳ್ಳಿಯ ವಿಜಯ್ ಕುಮಾರ್ ರವರ ಮನೆಗೆ ಕನ್ನ ಹಾಕಿದ ಖದೀಮರು 10 ಲಕ್ಷ ಮೌಲ್ಯದ 520 ಗ್ರಾಂ ಚಿನ್ನಾಭರಣ ಹಾಗೂ 16 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ.ಈ ಬಗ್ಗೆ ವಿಜಯಕುಮಾರ್ ರವರು ಸಂಶಯಾಸ್ಪದ ವ್ಯಕ್ತಿಗಳ ಹೆಸರು ತಿಳಿಸಿ ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡುವಂತೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.FIR ದಾಖಲಾಗಿ 3 ವರ್ಷ ಕಳೆದಿದೆ.ಇದುವರೆಗೆ ಆರೋಪಿಯೂ ಪತ್ತೆಯಾಗಿಲ್ಲ ಪದಾರ್ಥಗಳೂ ಸಿಕ್ಕಿಲ್ಲ.ಪೊಲೀಸ್ ಠಾಣೆಗೆ ಸುತ್ತಾಡಿ ಬಸವಳಿದಿರುವ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದೆ.ಪೊಲೀಸರ ನಿರ್ಲಕ್ಷ್ಯತೆಗೆ ಬೇಸತ್ತಿರುವ ಕುಟುಂಬ ಠಾಣೆ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನೋವಿನಿಂದ ಹೇಳುತ್ತಿದೆ.ಇನ್ನಾದರೂ ಈ ಕುಟುಂಬದ ನೆರವಿಗೆ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಬರಬೇಕಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *