ನ್ಯಾಯ ಸಿಗದಿದ್ದಲ್ಲಿ ಪೊಲೀಸ್ ಸ್ಟೇಷನ್ ಮುಂದೆ ಆತ್ಮಹತ್ಯೆ ಮಾಡ್ಕೋತೀವಿ…3 ವರ್ಷದ ಹಿಂದೆ ಚಿನ್ನಾಭರಣ ಕಳೆದುಕೊಂಡ ರೈತ ಕುಟುಂಬದ ಅಳಲು…

ನ್ಯಾಯ ಸಿಗದಿದ್ದಲ್ಲಿ ಪೊಲೀಸ್ ಸ್ಟೇಷನ್ ಮುಂದೆ ಆತ್ಮಹತ್ಯೆ ಮಾಡ್ಕೋತೀವಿ…3 ವರ್ಷದ ಹಿಂದೆ ಚಿನ್ನಾಭರಣ ಕಳೆದುಕೊಂಡ ರೈತ ಕುಟುಂಬದ ಅಳಲು…

ನ್ಯಾಯ ಸಿಗದಿದ್ದಲ್ಲಿ ಪೊಲೀಸ್ ಸ್ಟೇಷನ್ ಮುಂದೆ ಆತ್ಮಹತ್ಯೆ ಮಾಡ್ಕೋತೀವಿ…3 ವರ್ಷದ ಹಿಂದೆ ಚಿನ್ನಾಭರಣ ಕಳೆದುಕೊಂಡ ರೈತ ಕುಟುಂಬದ ಅಳಲು…

ಹುಣಸೂರು,ಅ17,Tv10 ಕನ್ನಡ
ಮೂರು ವರ್ಷಗಳ ಹಿಂದೆ ಚಿನ್ನಾಭರಣ ಕಳೆದುಕೊಂಡ ರೈತ ಕುಟುಂಬವೊಂದು ಅತಂತ್ರಕ್ಕೆ ಸಿಲುಕಿದೆ.ಮನೆ ಬೀಗ ಮುರಿದು ಚಿನ್ನಾಭರಣ ಲೂಟಿ ಮಾಡಿದ ಕಳ್ಳನನ್ನ ಹಿಡಿಯುವಲ್ಲಿ ವಿಫಲರಾದ ಪೊಲೀಸರ ವಿರುದ್ದ ಆಕ್ರೋಷ ಹೊರಹಾಕಿರುವ ಕುಟುಂಬ ನ್ಯಾಯ ದೊರೆಯದಿದ್ದಲ್ಲಿ ಪೊಲೀಸ್ ಠಾಣೆ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದೆ.ಹುಣಸೂರು ತಾಲೂಕಿನ ಹಿರಿಕ್ಯಾತನಹಳ್ಳಿಯ ಈ ರೈತ ಕುಟುಂಬ ನೆರವಿಗೆ ಪೊಲೀಸ್ ಅಧಿಕಾರಿಗಳು ಬರುವರೇ ಎಂಬ ಪ್ರಶ್ನೆ ಉದ್ಭವಿಸಿದೆ..

ಮಾರ್ಚ್ 1,2019 ರಂದು ಹಿರಿಕ್ಯಾತನಹಳ್ಳಿಯ ವಿಜಯ್ ಕುಮಾರ್ ರವರ ಮನೆಗೆ ಕನ್ನ ಹಾಕಿದ ಖದೀಮರು 10 ಲಕ್ಷ ಮೌಲ್ಯದ 520 ಗ್ರಾಂ ಚಿನ್ನಾಭರಣ ಹಾಗೂ 16 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ.ಈ ಬಗ್ಗೆ ವಿಜಯಕುಮಾರ್ ರವರು ಸಂಶಯಾಸ್ಪದ ವ್ಯಕ್ತಿಗಳ ಹೆಸರು ತಿಳಿಸಿ ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡುವಂತೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.FIR ದಾಖಲಾಗಿ 3 ವರ್ಷ ಕಳೆದಿದೆ.ಇದುವರೆಗೆ ಆರೋಪಿಯೂ ಪತ್ತೆಯಾಗಿಲ್ಲ ಪದಾರ್ಥಗಳೂ ಸಿಕ್ಕಿಲ್ಲ.ಪೊಲೀಸ್ ಠಾಣೆಗೆ ಸುತ್ತಾಡಿ ಬಸವಳಿದಿರುವ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದೆ.ಪೊಲೀಸರ ನಿರ್ಲಕ್ಷ್ಯತೆಗೆ ಬೇಸತ್ತಿರುವ ಕುಟುಂಬ ಠಾಣೆ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನೋವಿನಿಂದ ಹೇಳುತ್ತಿದೆ.ಇನ್ನಾದರೂ ಈ ಕುಟುಂಬದ ನೆರವಿಗೆ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಬರಬೇಕಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *