ನ್ಯಾಯ ಸಿಗದಿದ್ದಲ್ಲಿ ಪೊಲೀಸ್ ಸ್ಟೇಷನ್ ಮುಂದೆ ಆತ್ಮಹತ್ಯೆ ಮಾಡ್ಕೋತೀವಿ…3 ವರ್ಷದ ಹಿಂದೆ ಚಿನ್ನಾಭರಣ ಕಳೆದುಕೊಂಡ ರೈತ ಕುಟುಂಬದ ಅಳಲು…

ನ್ಯಾಯ ಸಿಗದಿದ್ದಲ್ಲಿ ಪೊಲೀಸ್ ಸ್ಟೇಷನ್ ಮುಂದೆ ಆತ್ಮಹತ್ಯೆ ಮಾಡ್ಕೋತೀವಿ…3 ವರ್ಷದ ಹಿಂದೆ ಚಿನ್ನಾಭರಣ ಕಳೆದುಕೊಂಡ ರೈತ ಕುಟುಂಬದ ಅಳಲು…

ನ್ಯಾಯ ಸಿಗದಿದ್ದಲ್ಲಿ ಪೊಲೀಸ್ ಸ್ಟೇಷನ್ ಮುಂದೆ ಆತ್ಮಹತ್ಯೆ ಮಾಡ್ಕೋತೀವಿ…3 ವರ್ಷದ ಹಿಂದೆ ಚಿನ್ನಾಭರಣ ಕಳೆದುಕೊಂಡ ರೈತ ಕುಟುಂಬದ ಅಳಲು…

ಹುಣಸೂರು,ಅ17,Tv10 ಕನ್ನಡ
ಮೂರು ವರ್ಷಗಳ ಹಿಂದೆ ಚಿನ್ನಾಭರಣ ಕಳೆದುಕೊಂಡ ರೈತ ಕುಟುಂಬವೊಂದು ಅತಂತ್ರಕ್ಕೆ ಸಿಲುಕಿದೆ.ಮನೆ ಬೀಗ ಮುರಿದು ಚಿನ್ನಾಭರಣ ಲೂಟಿ ಮಾಡಿದ ಕಳ್ಳನನ್ನ ಹಿಡಿಯುವಲ್ಲಿ ವಿಫಲರಾದ ಪೊಲೀಸರ ವಿರುದ್ದ ಆಕ್ರೋಷ ಹೊರಹಾಕಿರುವ ಕುಟುಂಬ ನ್ಯಾಯ ದೊರೆಯದಿದ್ದಲ್ಲಿ ಪೊಲೀಸ್ ಠಾಣೆ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದೆ.ಹುಣಸೂರು ತಾಲೂಕಿನ ಹಿರಿಕ್ಯಾತನಹಳ್ಳಿಯ ಈ ರೈತ ಕುಟುಂಬ ನೆರವಿಗೆ ಪೊಲೀಸ್ ಅಧಿಕಾರಿಗಳು ಬರುವರೇ ಎಂಬ ಪ್ರಶ್ನೆ ಉದ್ಭವಿಸಿದೆ..

ಮಾರ್ಚ್ 1,2019 ರಂದು ಹಿರಿಕ್ಯಾತನಹಳ್ಳಿಯ ವಿಜಯ್ ಕುಮಾರ್ ರವರ ಮನೆಗೆ ಕನ್ನ ಹಾಕಿದ ಖದೀಮರು 10 ಲಕ್ಷ ಮೌಲ್ಯದ 520 ಗ್ರಾಂ ಚಿನ್ನಾಭರಣ ಹಾಗೂ 16 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ.ಈ ಬಗ್ಗೆ ವಿಜಯಕುಮಾರ್ ರವರು ಸಂಶಯಾಸ್ಪದ ವ್ಯಕ್ತಿಗಳ ಹೆಸರು ತಿಳಿಸಿ ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡುವಂತೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.FIR ದಾಖಲಾಗಿ 3 ವರ್ಷ ಕಳೆದಿದೆ.ಇದುವರೆಗೆ ಆರೋಪಿಯೂ ಪತ್ತೆಯಾಗಿಲ್ಲ ಪದಾರ್ಥಗಳೂ ಸಿಕ್ಕಿಲ್ಲ.ಪೊಲೀಸ್ ಠಾಣೆಗೆ ಸುತ್ತಾಡಿ ಬಸವಳಿದಿರುವ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದೆ.ಪೊಲೀಸರ ನಿರ್ಲಕ್ಷ್ಯತೆಗೆ ಬೇಸತ್ತಿರುವ ಕುಟುಂಬ ಠಾಣೆ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನೋವಿನಿಂದ ಹೇಳುತ್ತಿದೆ.ಇನ್ನಾದರೂ ಈ ಕುಟುಂಬದ ನೆರವಿಗೆ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಬರಬೇಕಿದೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *