ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ಮಹತ್ವದ ಆದೇಶ…ಇನ್ಮುಂದೆ 7 ದಿನಗಳಿಗೇ ಸಿಗಲಿದೆ ಪೌತಿ ಖಾತೆ…

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ಮಹತ್ವದ ಆದೇಶ…ಇನ್ಮುಂದೆ 7 ದಿನಗಳಿಗೇ ಸಿಗಲಿದೆ ಪೌತಿ ಖಾತೆ…

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳ ಮಹತ್ವದ ಆದೇಶ…ಇನ್ಮುಂದೆ 7 ದಿನಗಳಿಗೇ ಸಿಗಲಿದೆ ಪೌತಿ ಖಾತೆ…

ಬೆಂಗಳೂರು,ಅ18,Tv10 ಕನ್ನಡ
ರೈತರು ಮತ್ತು ಖಾತೆದಾರರಿಗೆ ಕರ್ನಾಟಕ ಸರ್ಕಾರ ಕಂದಾಯ ಇಲಾಖೆ ಸಿಹಿ ಸುದ್ದಿ ನೀಡಿದೆ.ಕ್ರಯ ಮತ್ತು ಪೌತಿ ಖಾತೆಗಾಗಿ ಇನ್ನುಮುಂದೆ 30 ದಿನಗಳ ಕಾಲ ಕಾಯುವಂತಿಲ್ಲ.7 ದಿನಗಳಿಗೇ ಪೌತಿ ಖಾತೆ ಮಾಡಿಕೊಡಬೇಕೆಂದು ಅಧಿಸೂಚನೆ ಹೊರಡಿಸಲಾಗಿದೆ.

ಈ ಹಿಂದೆ ರೈತರು ಹಾಗೂ ಖಾತೆದಾರರು ಪೌತಿ ಖಾತೆ ಪಡೆಯಲು ಅರ್ಜಿ ಸಲ್ಲಿಸಿದ ದಿನದಿಂದ 30 ದಿನಗಳ ವರೆಗೆ ಕಾಯಬೇಕಿತ್ತು.ತಾಲೂಕು ಕಚೇರಿ ಹಾಗೂ ನಾಡ ಕಚೇರಿಗಳಿಗೆ ಅಲೆಯಬೇಕಿತ್ತು.ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ನೀಗಿಸಲು ಸರ್ಕಾರ ಮಹತ್ತರ ನಿರ್ಧಾರ ಕೈಗೊಂಡಿದೆ.30 ದಿನಗಳ ಕಾಲಾವಕಾಶವನ್ನ 7 ದಿನಗಳಿಗೆ ಇಳಿಸಿದೆ.ಕಂದಾಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಬಲರಾಮ್ ರವರು ಅಧಿಸೂಚನೆಯನ್ನ ಹೊರಡಿಸಿದ್ದಾರೆ.ಅಕ್ಟೋಬರ್ 14 ರಂದು ಮಹತ್ತರ ಆದೇಶ ಜಾರಿಯಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *