ಮೈಸೂರು ವಾರ್ಡ ಸಂಖ್ಯೆ: 07 ಮೇಟಗಳ್ಳಿ ಬಡಾವಣೆ ವ್ಯಾಪ್ತಿಯಲ್ಲಿ ಒಟ್ಟು ರೂ: 3.60 ಕೋಟಿ ಮೊತ್ತದ ರಸ್ತೆ ಅಭಿವೃದ್ದಿ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ


ಮೈಸೂರು ವಾರ್ಡ ಸಂಖ್ಯೆ: 07 ಮೇಟಗಳ್ಳಿ ಬಡಾವಣೆ ವ್ಯಾಪ್ತಿಯಲ್ಲಿ ಒಟ್ಟು ರೂ: 3.60 ಕೋಟಿ ಮೊತ್ತದ ರಸ್ತೆ ಅಭಿವೃದ್ದಿ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

  • Mysore
  • October 21, 2022
  • No Comment
  • 228

ಮೈಸೂರು ವಾರ್ಡ ಸಂಖ್ಯೆ: 07 ಮೇಟಗಳ್ಳಿ ಬಡಾವಣೆ ವ್ಯಾಪ್ತಿಯಲ್ಲಿ ಒಟ್ಟು ರೂ: 3.60 ಕೋಟಿ ಮೊತ್ತದ ರಸ್ತೆ ಅಭಿವೃದ್ದಿ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಮೈಸೂರು ದಿನಾಂಕ: 21-10-2022 ರ ಶುಕ್ರವಾರದಂದು ಬೆಳಿಗ್ಗೆ 10.30 ಗಂಟೆಗೆ ಚಾಮರಾಜ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ವಾರ್ಡ ಸಂ:7 ರ ಮೇಟಗಳ್ಳಿ, ಬಿ.ಎಂ.ಶ್ರೀನಗರದ ರೈಲ್ವೆ ಗೇಟ್ 1ನೇ ಮುಖ್ಯರಸ್ತೆಯಿಂದ ಕರಕುಶಲನಗರದ ವರೆಗೆ ಹಾಗೂ ಮಾವಿನ ತೋಪಿನ ಅಡ್ಡ ರಸ್ತೆ ಅಭಿವೃದ್ದಿ & ಚರಂಡಿ ನಿರ್ಮಾಣ ಹಾಗೂ 1ನೇ ಮುಖ್ಯರಸ್ತೆ, 18ನೇ ಅಡ್ಡರಸ್ತೆಯಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ, ಕಾಮಗಾರಿಯ ವೆಚ್ಚ ರೂ. 3.10 ಕೋಟಿ ಹಾಗೂ ಬಿ.ಎಂ.ಶ್ರಿ ನಗರದ ನರ್ಮ್ ಕಾಂಪ್ಲೆಕ್ಸ್ ಸುತ್ತಲಿನ ಕಾಂಕ್ರೀಟ್ ರಸ್ತೆ & ಚರಂಡಿ ನಿರ್ಮಾಣ ಕಾಮಗಾರಿಯ ವೆಚ್ಚ ರೂ: 50.00ಲಕ್ಷಗಳ ಕಾಮಗಾರಿಗಳಿಗೆ*ಚಾಮರಾಜ ವಿಧಾನಸಭಾ ಕ್ಷೇತ್ರದ ಮಾನ್ಯಶಾಸಕರಾದ *ಶ್ರೀ ಎಲ್. ನಾಗೇಂದ್ರರವರು, ವಾರ್ಡ ನಂ-07 (ಮೇಟಗಳ್ಳಿ) ಮೈಸೂರು ಮಹಾನಗರಪಾಲಿಕೆ ಸದಸ್ಯರಾದ ಶ್ರೀ ರಮೇಶ್ ಹಾಗೂ ಮಾಜಿ ಮಹಾನಗರಪಾಲಿಕೆ ಸದಸ್ಯರಾದ ಶ್ರೀ ದೇವರಾಜ್ ರವರುಗಳ* ಉಪಸ್ಥಿತಿಯಲ್ಲಿ ಗುದ್ದಲಿಪೂಜೆಯನ್ನು ನೆರವೇರಿ ಗುದ್ದಲಿಪೂಜೆಯನ್ನು ನೆರವೇರಿಸಿದರು,

ಈ ಕಾರ್ಯಕ್ರಮದಲ್ಲಿ ಮಾಜಿ ನಗರಪಾಲಿಕೆ ಸದಸ್ಯ ದೇವರಾಜು, ಭಾ.ಜ.ಪ ಪ್ರಧಾನ ಕಾರ್ಯದರ್ಶಿ ಪುನೀತ್, ವಾರ್ಡ್ ಅಧ್ಯಕ್ಷ ನರಸಿಂಹ ಮೂರ್ತಿ, ಕಾರ್ಯದರ್ಶಿ ರವೀಂದ್ರ, ಆರಾಧನಾ ಸಮಿತಿ ಸದಸ್ಯ ಪುಟ್ಟಬುದ್ದಿ, ಮುಖಂಡರುಗಳಾದ ರುಕ್ಮಿಣಿ, ನಾಗರತ್ನ, ಶೋಭ, ಸಾವಿತ್ರಿ ಮಧು, ರಮೇಶ್, ತಮ್ಮಣ್ಣ, ಗುಂಡ, ರವಿಕುಮಾರ್, ಚಂದ್ರಶೇಖರ್, ಮಂಜುನಾಥ, ಶಿವು, ದಾಸು, ಕರಿಯಪ್ಪ, ಶಂಕರ, ನವೀನ್ ವಕೀಲರು, ಪಾಪಣ್ಣ, ರಾಮಲಿಂಗು, ಜಯರಾಮಣ್ಣ, ರಾಜಪ್ಪ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ರಾಜು, ಬಾಲಾಜಿ, ಗುತ್ತಿಗೆದಾರರಾದ ಶ್ರೀ ಅಶೋಕ್ ಗೋವಿಂದೇಗೌಡ ಮುಂತಾದವರು.

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *