ಮೈಸೂರು ವಾರ್ಡ ಸಂಖ್ಯೆ: 07 ಮೇಟಗಳ್ಳಿ ಬಡಾವಣೆ ವ್ಯಾಪ್ತಿಯಲ್ಲಿ ಒಟ್ಟು ರೂ: 3.60 ಕೋಟಿ ಮೊತ್ತದ ರಸ್ತೆ ಅಭಿವೃದ್ದಿ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ


ಮೈಸೂರು ವಾರ್ಡ ಸಂಖ್ಯೆ: 07 ಮೇಟಗಳ್ಳಿ ಬಡಾವಣೆ ವ್ಯಾಪ್ತಿಯಲ್ಲಿ ಒಟ್ಟು ರೂ: 3.60 ಕೋಟಿ ಮೊತ್ತದ ರಸ್ತೆ ಅಭಿವೃದ್ದಿ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

  • Mysore
  • October 21, 2022
  • No Comment
  • 232

ಮೈಸೂರು ವಾರ್ಡ ಸಂಖ್ಯೆ: 07 ಮೇಟಗಳ್ಳಿ ಬಡಾವಣೆ ವ್ಯಾಪ್ತಿಯಲ್ಲಿ ಒಟ್ಟು ರೂ: 3.60 ಕೋಟಿ ಮೊತ್ತದ ರಸ್ತೆ ಅಭಿವೃದ್ದಿ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಮೈಸೂರು ದಿನಾಂಕ: 21-10-2022 ರ ಶುಕ್ರವಾರದಂದು ಬೆಳಿಗ್ಗೆ 10.30 ಗಂಟೆಗೆ ಚಾಮರಾಜ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ವಾರ್ಡ ಸಂ:7 ರ ಮೇಟಗಳ್ಳಿ, ಬಿ.ಎಂ.ಶ್ರೀನಗರದ ರೈಲ್ವೆ ಗೇಟ್ 1ನೇ ಮುಖ್ಯರಸ್ತೆಯಿಂದ ಕರಕುಶಲನಗರದ ವರೆಗೆ ಹಾಗೂ ಮಾವಿನ ತೋಪಿನ ಅಡ್ಡ ರಸ್ತೆ ಅಭಿವೃದ್ದಿ & ಚರಂಡಿ ನಿರ್ಮಾಣ ಹಾಗೂ 1ನೇ ಮುಖ್ಯರಸ್ತೆ, 18ನೇ ಅಡ್ಡರಸ್ತೆಯಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ, ಕಾಮಗಾರಿಯ ವೆಚ್ಚ ರೂ. 3.10 ಕೋಟಿ ಹಾಗೂ ಬಿ.ಎಂ.ಶ್ರಿ ನಗರದ ನರ್ಮ್ ಕಾಂಪ್ಲೆಕ್ಸ್ ಸುತ್ತಲಿನ ಕಾಂಕ್ರೀಟ್ ರಸ್ತೆ & ಚರಂಡಿ ನಿರ್ಮಾಣ ಕಾಮಗಾರಿಯ ವೆಚ್ಚ ರೂ: 50.00ಲಕ್ಷಗಳ ಕಾಮಗಾರಿಗಳಿಗೆ*ಚಾಮರಾಜ ವಿಧಾನಸಭಾ ಕ್ಷೇತ್ರದ ಮಾನ್ಯಶಾಸಕರಾದ *ಶ್ರೀ ಎಲ್. ನಾಗೇಂದ್ರರವರು, ವಾರ್ಡ ನಂ-07 (ಮೇಟಗಳ್ಳಿ) ಮೈಸೂರು ಮಹಾನಗರಪಾಲಿಕೆ ಸದಸ್ಯರಾದ ಶ್ರೀ ರಮೇಶ್ ಹಾಗೂ ಮಾಜಿ ಮಹಾನಗರಪಾಲಿಕೆ ಸದಸ್ಯರಾದ ಶ್ರೀ ದೇವರಾಜ್ ರವರುಗಳ* ಉಪಸ್ಥಿತಿಯಲ್ಲಿ ಗುದ್ದಲಿಪೂಜೆಯನ್ನು ನೆರವೇರಿ ಗುದ್ದಲಿಪೂಜೆಯನ್ನು ನೆರವೇರಿಸಿದರು,

ಈ ಕಾರ್ಯಕ್ರಮದಲ್ಲಿ ಮಾಜಿ ನಗರಪಾಲಿಕೆ ಸದಸ್ಯ ದೇವರಾಜು, ಭಾ.ಜ.ಪ ಪ್ರಧಾನ ಕಾರ್ಯದರ್ಶಿ ಪುನೀತ್, ವಾರ್ಡ್ ಅಧ್ಯಕ್ಷ ನರಸಿಂಹ ಮೂರ್ತಿ, ಕಾರ್ಯದರ್ಶಿ ರವೀಂದ್ರ, ಆರಾಧನಾ ಸಮಿತಿ ಸದಸ್ಯ ಪುಟ್ಟಬುದ್ದಿ, ಮುಖಂಡರುಗಳಾದ ರುಕ್ಮಿಣಿ, ನಾಗರತ್ನ, ಶೋಭ, ಸಾವಿತ್ರಿ ಮಧು, ರಮೇಶ್, ತಮ್ಮಣ್ಣ, ಗುಂಡ, ರವಿಕುಮಾರ್, ಚಂದ್ರಶೇಖರ್, ಮಂಜುನಾಥ, ಶಿವು, ದಾಸು, ಕರಿಯಪ್ಪ, ಶಂಕರ, ನವೀನ್ ವಕೀಲರು, ಪಾಪಣ್ಣ, ರಾಮಲಿಂಗು, ಜಯರಾಮಣ್ಣ, ರಾಜಪ್ಪ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ರಾಜು, ಬಾಲಾಜಿ, ಗುತ್ತಿಗೆದಾರರಾದ ಶ್ರೀ ಅಶೋಕ್ ಗೋವಿಂದೇಗೌಡ ಮುಂತಾದವರು.

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *