ಮೈಸೂರು ವಾರ್ಡ ಸಂಖ್ಯೆ: 07 ಮೇಟಗಳ್ಳಿ ಬಡಾವಣೆ ವ್ಯಾಪ್ತಿಯಲ್ಲಿ ಒಟ್ಟು ರೂ: 3.60 ಕೋಟಿ ಮೊತ್ತದ ರಸ್ತೆ ಅಭಿವೃದ್ದಿ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ


ಮೈಸೂರು ವಾರ್ಡ ಸಂಖ್ಯೆ: 07 ಮೇಟಗಳ್ಳಿ ಬಡಾವಣೆ ವ್ಯಾಪ್ತಿಯಲ್ಲಿ ಒಟ್ಟು ರೂ: 3.60 ಕೋಟಿ ಮೊತ್ತದ ರಸ್ತೆ ಅಭಿವೃದ್ದಿ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

  • Mysore
  • October 21, 2022
  • No Comment
  • 177

ಮೈಸೂರು ವಾರ್ಡ ಸಂಖ್ಯೆ: 07 ಮೇಟಗಳ್ಳಿ ಬಡಾವಣೆ ವ್ಯಾಪ್ತಿಯಲ್ಲಿ ಒಟ್ಟು ರೂ: 3.60 ಕೋಟಿ ಮೊತ್ತದ ರಸ್ತೆ ಅಭಿವೃದ್ದಿ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಮೈಸೂರು ದಿನಾಂಕ: 21-10-2022 ರ ಶುಕ್ರವಾರದಂದು ಬೆಳಿಗ್ಗೆ 10.30 ಗಂಟೆಗೆ ಚಾಮರಾಜ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ವಾರ್ಡ ಸಂ:7 ರ ಮೇಟಗಳ್ಳಿ, ಬಿ.ಎಂ.ಶ್ರೀನಗರದ ರೈಲ್ವೆ ಗೇಟ್ 1ನೇ ಮುಖ್ಯರಸ್ತೆಯಿಂದ ಕರಕುಶಲನಗರದ ವರೆಗೆ ಹಾಗೂ ಮಾವಿನ ತೋಪಿನ ಅಡ್ಡ ರಸ್ತೆ ಅಭಿವೃದ್ದಿ & ಚರಂಡಿ ನಿರ್ಮಾಣ ಹಾಗೂ 1ನೇ ಮುಖ್ಯರಸ್ತೆ, 18ನೇ ಅಡ್ಡರಸ್ತೆಯಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ, ಕಾಮಗಾರಿಯ ವೆಚ್ಚ ರೂ. 3.10 ಕೋಟಿ ಹಾಗೂ ಬಿ.ಎಂ.ಶ್ರಿ ನಗರದ ನರ್ಮ್ ಕಾಂಪ್ಲೆಕ್ಸ್ ಸುತ್ತಲಿನ ಕಾಂಕ್ರೀಟ್ ರಸ್ತೆ & ಚರಂಡಿ ನಿರ್ಮಾಣ ಕಾಮಗಾರಿಯ ವೆಚ್ಚ ರೂ: 50.00ಲಕ್ಷಗಳ ಕಾಮಗಾರಿಗಳಿಗೆ*ಚಾಮರಾಜ ವಿಧಾನಸಭಾ ಕ್ಷೇತ್ರದ ಮಾನ್ಯಶಾಸಕರಾದ *ಶ್ರೀ ಎಲ್. ನಾಗೇಂದ್ರರವರು, ವಾರ್ಡ ನಂ-07 (ಮೇಟಗಳ್ಳಿ) ಮೈಸೂರು ಮಹಾನಗರಪಾಲಿಕೆ ಸದಸ್ಯರಾದ ಶ್ರೀ ರಮೇಶ್ ಹಾಗೂ ಮಾಜಿ ಮಹಾನಗರಪಾಲಿಕೆ ಸದಸ್ಯರಾದ ಶ್ರೀ ದೇವರಾಜ್ ರವರುಗಳ* ಉಪಸ್ಥಿತಿಯಲ್ಲಿ ಗುದ್ದಲಿಪೂಜೆಯನ್ನು ನೆರವೇರಿ ಗುದ್ದಲಿಪೂಜೆಯನ್ನು ನೆರವೇರಿಸಿದರು,

ಈ ಕಾರ್ಯಕ್ರಮದಲ್ಲಿ ಮಾಜಿ ನಗರಪಾಲಿಕೆ ಸದಸ್ಯ ದೇವರಾಜು, ಭಾ.ಜ.ಪ ಪ್ರಧಾನ ಕಾರ್ಯದರ್ಶಿ ಪುನೀತ್, ವಾರ್ಡ್ ಅಧ್ಯಕ್ಷ ನರಸಿಂಹ ಮೂರ್ತಿ, ಕಾರ್ಯದರ್ಶಿ ರವೀಂದ್ರ, ಆರಾಧನಾ ಸಮಿತಿ ಸದಸ್ಯ ಪುಟ್ಟಬುದ್ದಿ, ಮುಖಂಡರುಗಳಾದ ರುಕ್ಮಿಣಿ, ನಾಗರತ್ನ, ಶೋಭ, ಸಾವಿತ್ರಿ ಮಧು, ರಮೇಶ್, ತಮ್ಮಣ್ಣ, ಗುಂಡ, ರವಿಕುಮಾರ್, ಚಂದ್ರಶೇಖರ್, ಮಂಜುನಾಥ, ಶಿವು, ದಾಸು, ಕರಿಯಪ್ಪ, ಶಂಕರ, ನವೀನ್ ವಕೀಲರು, ಪಾಪಣ್ಣ, ರಾಮಲಿಂಗು, ಜಯರಾಮಣ್ಣ, ರಾಜಪ್ಪ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ರಾಜು, ಬಾಲಾಜಿ, ಗುತ್ತಿಗೆದಾರರಾದ ಶ್ರೀ ಅಶೋಕ್ ಗೋವಿಂದೇಗೌಡ ಮುಂತಾದವರು.

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *