ರಸ್ತೆ ದಾಟುತ್ತಿದ್ದ ಹಸುವಿಗೆ ಢಿಕ್ಕಿ ಹೊಡೆದು ಆಯತಪ್ಪಿ ಸ್ಕೂಟರ್ ನಿಂದ ಬಿದ್ದ ಮಹಿಳೆ ಸಾವು…ಮಗನಿಗೆ ಗಾಯ…

ರಸ್ತೆ ದಾಟುತ್ತಿದ್ದ ಹಸುವಿಗೆ ಢಿಕ್ಕಿ ಹೊಡೆದು ಆಯತಪ್ಪಿ ಸ್ಕೂಟರ್ ನಿಂದ ಬಿದ್ದ ಮಹಿಳೆ ಸಾವು…ಮಗನಿಗೆ ಗಾಯ…

  • Crime
  • October 21, 2022
  • No Comment
  • 252

ರಸ್ತೆ ದಾಟುತ್ತಿದ್ದ ಹಸುವಿಗೆ ಢಿಕ್ಕಿ ಹೊಡೆದು ಆಯತಪ್ಪಿ ಸ್ಕೂಟರ್ ನಿಂದ ಬಿದ್ದ ಮಹಿಳೆ ಸಾವು…ಮಗನಿಗೆ ಗಾಯ…

ಮೈಸೂರು,ಅ21,Tv10 ಕನ್ನಡ
ಹಸುವಿಗೆ ಢಿಕ್ಕಿ ಹೊಡೆದು ಆಯತಪ್ಪಿ ಸ್ಕೂಟರ್ ನಿಂದ ಬಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಮೈಸೂರು-ನಂಜನಗೂಡು ರಸ್ತೆಯ ಆರ್.ಎಂ.ಪಿ.ಬಳಿ ನಡೆದಿದೆ.ಕ್ಯಾತಮಾರನಹಳ್ಳಿಯ ಮಹದೇವಮ್ಮ(55) ಮೃತ ದುರ್ದೈವಿ. ಮಗನ ಜೊತೆ ಸ್ಕೂಟರ್ ನಲ್ಲಿ ನಂಜನಗೂಡಿನಿಂದ ಮೈಸೂರಿಗೆ ಹಿಂದಿರುಗುವಾಗ ದುರ್ಘಟನೆ ನಡೆದಿದೆ.ಮಗ ಚಿರಂತನ್ ಗೆ ಸಣ್ಣಪುಟ್ಟ ಗಾಯಗಳಾಗಿದೆ.ಹೆಲ್ಮೆಟ್ ಧರಿಸದ ಹಿನ್ನಲೆ ತಲೆಗೆ ಗಂಭೀರ ಪೆಟ್ಟು ಬಿದ್ದ ಪರಿಣಾಮ ಮಹದೇವಮ್ಮ ಮೃತಪಟ್ಟಿದ್ದಾರೆ.ನಂಜನಗೂಡು ದೇವಸ್ಥಾನಕ್ಕೆ ತೆರಳಿ ಮೈಸೂರಿಗೆ ತಾಯಿ ಮಗ ಹಿಂದಿರುಗುತ್ತಿದ್ದಾಗ ಆರ್.ಎಂ.ಪಿ ಬಳಿ ಹಸು ಅಡ್ಡ ಬಂದಿದೆ.ಢಿಕ್ಕಿ ಹೊಡೆಯುವುದನ್ನ ತಪ್ಪಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ.ಈ ವೇಳೆ ಹಿಂಬದಿ ಕುಳಿತಿದ್ದ ಮಹದೇವಮ್ಮ ಸ್ಕೂಟರ್ ನಿಂದ ಆಯತಪ್ಪಿ ಬಿದ್ದಿದ್ದಾರೆ.ತಲೆಗೆ ಗಂಭೀರ ಗಾಯವಾಗಿದೆ.ಕೆ.ಆರ್.ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮಹದೇವಮ್ಮಮೃತಪಟ್ಟಿದ್ದಾರೆ.ಕೆ.ಆರ್.ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *