ರಸ್ತೆ ದಾಟುತ್ತಿದ್ದ ಹಸುವಿಗೆ ಢಿಕ್ಕಿ ಹೊಡೆದು ಆಯತಪ್ಪಿ ಸ್ಕೂಟರ್ ನಿಂದ ಬಿದ್ದ ಮಹಿಳೆ ಸಾವು…ಮಗನಿಗೆ ಗಾಯ…

ರಸ್ತೆ ದಾಟುತ್ತಿದ್ದ ಹಸುವಿಗೆ ಢಿಕ್ಕಿ ಹೊಡೆದು ಆಯತಪ್ಪಿ ಸ್ಕೂಟರ್ ನಿಂದ ಬಿದ್ದ ಮಹಿಳೆ ಸಾವು…ಮಗನಿಗೆ ಗಾಯ…

  • Crime
  • October 21, 2022
  • No Comment
  • 202

ರಸ್ತೆ ದಾಟುತ್ತಿದ್ದ ಹಸುವಿಗೆ ಢಿಕ್ಕಿ ಹೊಡೆದು ಆಯತಪ್ಪಿ ಸ್ಕೂಟರ್ ನಿಂದ ಬಿದ್ದ ಮಹಿಳೆ ಸಾವು…ಮಗನಿಗೆ ಗಾಯ…

ಮೈಸೂರು,ಅ21,Tv10 ಕನ್ನಡ
ಹಸುವಿಗೆ ಢಿಕ್ಕಿ ಹೊಡೆದು ಆಯತಪ್ಪಿ ಸ್ಕೂಟರ್ ನಿಂದ ಬಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಮೈಸೂರು-ನಂಜನಗೂಡು ರಸ್ತೆಯ ಆರ್.ಎಂ.ಪಿ.ಬಳಿ ನಡೆದಿದೆ.ಕ್ಯಾತಮಾರನಹಳ್ಳಿಯ ಮಹದೇವಮ್ಮ(55) ಮೃತ ದುರ್ದೈವಿ. ಮಗನ ಜೊತೆ ಸ್ಕೂಟರ್ ನಲ್ಲಿ ನಂಜನಗೂಡಿನಿಂದ ಮೈಸೂರಿಗೆ ಹಿಂದಿರುಗುವಾಗ ದುರ್ಘಟನೆ ನಡೆದಿದೆ.ಮಗ ಚಿರಂತನ್ ಗೆ ಸಣ್ಣಪುಟ್ಟ ಗಾಯಗಳಾಗಿದೆ.ಹೆಲ್ಮೆಟ್ ಧರಿಸದ ಹಿನ್ನಲೆ ತಲೆಗೆ ಗಂಭೀರ ಪೆಟ್ಟು ಬಿದ್ದ ಪರಿಣಾಮ ಮಹದೇವಮ್ಮ ಮೃತಪಟ್ಟಿದ್ದಾರೆ.ನಂಜನಗೂಡು ದೇವಸ್ಥಾನಕ್ಕೆ ತೆರಳಿ ಮೈಸೂರಿಗೆ ತಾಯಿ ಮಗ ಹಿಂದಿರುಗುತ್ತಿದ್ದಾಗ ಆರ್.ಎಂ.ಪಿ ಬಳಿ ಹಸು ಅಡ್ಡ ಬಂದಿದೆ.ಢಿಕ್ಕಿ ಹೊಡೆಯುವುದನ್ನ ತಪ್ಪಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ.ಈ ವೇಳೆ ಹಿಂಬದಿ ಕುಳಿತಿದ್ದ ಮಹದೇವಮ್ಮ ಸ್ಕೂಟರ್ ನಿಂದ ಆಯತಪ್ಪಿ ಬಿದ್ದಿದ್ದಾರೆ.ತಲೆಗೆ ಗಂಭೀರ ಗಾಯವಾಗಿದೆ.ಕೆ.ಆರ್.ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮಹದೇವಮ್ಮಮೃತಪಟ್ಟಿದ್ದಾರೆ.ಕೆ.ಆರ್.ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *