ರಸ್ತೆ ದಾಟುತ್ತಿದ್ದ ಹಸುವಿಗೆ ಢಿಕ್ಕಿ ಹೊಡೆದು ಆಯತಪ್ಪಿ ಸ್ಕೂಟರ್ ನಿಂದ ಬಿದ್ದ ಮಹಿಳೆ ಸಾವು…ಮಗನಿಗೆ ಗಾಯ…

ರಸ್ತೆ ದಾಟುತ್ತಿದ್ದ ಹಸುವಿಗೆ ಢಿಕ್ಕಿ ಹೊಡೆದು ಆಯತಪ್ಪಿ ಸ್ಕೂಟರ್ ನಿಂದ ಬಿದ್ದ ಮಹಿಳೆ ಸಾವು…ಮಗನಿಗೆ ಗಾಯ…

  • Crime
  • October 21, 2022
  • No Comment
  • 249

ರಸ್ತೆ ದಾಟುತ್ತಿದ್ದ ಹಸುವಿಗೆ ಢಿಕ್ಕಿ ಹೊಡೆದು ಆಯತಪ್ಪಿ ಸ್ಕೂಟರ್ ನಿಂದ ಬಿದ್ದ ಮಹಿಳೆ ಸಾವು…ಮಗನಿಗೆ ಗಾಯ…

ಮೈಸೂರು,ಅ21,Tv10 ಕನ್ನಡ
ಹಸುವಿಗೆ ಢಿಕ್ಕಿ ಹೊಡೆದು ಆಯತಪ್ಪಿ ಸ್ಕೂಟರ್ ನಿಂದ ಬಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಮೈಸೂರು-ನಂಜನಗೂಡು ರಸ್ತೆಯ ಆರ್.ಎಂ.ಪಿ.ಬಳಿ ನಡೆದಿದೆ.ಕ್ಯಾತಮಾರನಹಳ್ಳಿಯ ಮಹದೇವಮ್ಮ(55) ಮೃತ ದುರ್ದೈವಿ. ಮಗನ ಜೊತೆ ಸ್ಕೂಟರ್ ನಲ್ಲಿ ನಂಜನಗೂಡಿನಿಂದ ಮೈಸೂರಿಗೆ ಹಿಂದಿರುಗುವಾಗ ದುರ್ಘಟನೆ ನಡೆದಿದೆ.ಮಗ ಚಿರಂತನ್ ಗೆ ಸಣ್ಣಪುಟ್ಟ ಗಾಯಗಳಾಗಿದೆ.ಹೆಲ್ಮೆಟ್ ಧರಿಸದ ಹಿನ್ನಲೆ ತಲೆಗೆ ಗಂಭೀರ ಪೆಟ್ಟು ಬಿದ್ದ ಪರಿಣಾಮ ಮಹದೇವಮ್ಮ ಮೃತಪಟ್ಟಿದ್ದಾರೆ.ನಂಜನಗೂಡು ದೇವಸ್ಥಾನಕ್ಕೆ ತೆರಳಿ ಮೈಸೂರಿಗೆ ತಾಯಿ ಮಗ ಹಿಂದಿರುಗುತ್ತಿದ್ದಾಗ ಆರ್.ಎಂ.ಪಿ ಬಳಿ ಹಸು ಅಡ್ಡ ಬಂದಿದೆ.ಢಿಕ್ಕಿ ಹೊಡೆಯುವುದನ್ನ ತಪ್ಪಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ.ಈ ವೇಳೆ ಹಿಂಬದಿ ಕುಳಿತಿದ್ದ ಮಹದೇವಮ್ಮ ಸ್ಕೂಟರ್ ನಿಂದ ಆಯತಪ್ಪಿ ಬಿದ್ದಿದ್ದಾರೆ.ತಲೆಗೆ ಗಂಭೀರ ಗಾಯವಾಗಿದೆ.ಕೆ.ಆರ್.ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮಹದೇವಮ್ಮಮೃತಪಟ್ಟಿದ್ದಾರೆ.ಕೆ.ಆರ್.ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *