ರಸ್ತೆ ದಾಟುತ್ತಿದ್ದ ಹಸುವಿಗೆ ಢಿಕ್ಕಿ ಹೊಡೆದು ಆಯತಪ್ಪಿ ಸ್ಕೂಟರ್ ನಿಂದ ಬಿದ್ದ ಮಹಿಳೆ ಸಾವು…ಮಗನಿಗೆ ಗಾಯ…

ರಸ್ತೆ ದಾಟುತ್ತಿದ್ದ ಹಸುವಿಗೆ ಢಿಕ್ಕಿ ಹೊಡೆದು ಆಯತಪ್ಪಿ ಸ್ಕೂಟರ್ ನಿಂದ ಬಿದ್ದ ಮಹಿಳೆ ಸಾವು…ಮಗನಿಗೆ ಗಾಯ…

  • Crime
  • October 21, 2022
  • No Comment
  • 234

ರಸ್ತೆ ದಾಟುತ್ತಿದ್ದ ಹಸುವಿಗೆ ಢಿಕ್ಕಿ ಹೊಡೆದು ಆಯತಪ್ಪಿ ಸ್ಕೂಟರ್ ನಿಂದ ಬಿದ್ದ ಮಹಿಳೆ ಸಾವು…ಮಗನಿಗೆ ಗಾಯ…

ಮೈಸೂರು,ಅ21,Tv10 ಕನ್ನಡ
ಹಸುವಿಗೆ ಢಿಕ್ಕಿ ಹೊಡೆದು ಆಯತಪ್ಪಿ ಸ್ಕೂಟರ್ ನಿಂದ ಬಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಮೈಸೂರು-ನಂಜನಗೂಡು ರಸ್ತೆಯ ಆರ್.ಎಂ.ಪಿ.ಬಳಿ ನಡೆದಿದೆ.ಕ್ಯಾತಮಾರನಹಳ್ಳಿಯ ಮಹದೇವಮ್ಮ(55) ಮೃತ ದುರ್ದೈವಿ. ಮಗನ ಜೊತೆ ಸ್ಕೂಟರ್ ನಲ್ಲಿ ನಂಜನಗೂಡಿನಿಂದ ಮೈಸೂರಿಗೆ ಹಿಂದಿರುಗುವಾಗ ದುರ್ಘಟನೆ ನಡೆದಿದೆ.ಮಗ ಚಿರಂತನ್ ಗೆ ಸಣ್ಣಪುಟ್ಟ ಗಾಯಗಳಾಗಿದೆ.ಹೆಲ್ಮೆಟ್ ಧರಿಸದ ಹಿನ್ನಲೆ ತಲೆಗೆ ಗಂಭೀರ ಪೆಟ್ಟು ಬಿದ್ದ ಪರಿಣಾಮ ಮಹದೇವಮ್ಮ ಮೃತಪಟ್ಟಿದ್ದಾರೆ.ನಂಜನಗೂಡು ದೇವಸ್ಥಾನಕ್ಕೆ ತೆರಳಿ ಮೈಸೂರಿಗೆ ತಾಯಿ ಮಗ ಹಿಂದಿರುಗುತ್ತಿದ್ದಾಗ ಆರ್.ಎಂ.ಪಿ ಬಳಿ ಹಸು ಅಡ್ಡ ಬಂದಿದೆ.ಢಿಕ್ಕಿ ಹೊಡೆಯುವುದನ್ನ ತಪ್ಪಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ.ಈ ವೇಳೆ ಹಿಂಬದಿ ಕುಳಿತಿದ್ದ ಮಹದೇವಮ್ಮ ಸ್ಕೂಟರ್ ನಿಂದ ಆಯತಪ್ಪಿ ಬಿದ್ದಿದ್ದಾರೆ.ತಲೆಗೆ ಗಂಭೀರ ಗಾಯವಾಗಿದೆ.ಕೆ.ಆರ್.ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮಹದೇವಮ್ಮಮೃತಪಟ್ಟಿದ್ದಾರೆ.ಕೆ.ಆರ್.ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *