ಮಂಡ್ಯ,ಅ22,Tv10 ಕನ್ನಡ ಚಿರತೆ ಪ್ರತ್ಯಕ್ಷವಾದ ಹಿನ್ನಲೆ ಕೆ.ಆರ್.ಎಸ್.ನ ಬೃಂದಾವನ ಗಾರ್ಡನ್ ಪ್ರವೇಶ ಬಂದ್ ಮಾಡಲಾಗಿದೆ.ಪ್ರವಾಸಿಗರಿಗೆ ಗೋಚರವಾದ ಹಿನ್ನಲೆ ಪ್ರವೇಶ ನಿಷೇಧಿಸಲಾಗಿದೆ.ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಬೇಕಿದೆ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…