ತೆವಳಿಕೊಂಡು ರಸ್ತೆ ದಾಟುತ್ತಿದ್ದ ಭಿಕ್ಷುಕನ ಮೇಲೆ ಹರಿದ ಬಸ್…ಸ್ಥಳದಲ್ಲೇ ಸಾವು…

ತೆವಳಿಕೊಂಡು ರಸ್ತೆ ದಾಟುತ್ತಿದ್ದ ಭಿಕ್ಷುಕನ ಮೇಲೆ ಹರಿದ ಬಸ್…ಸ್ಥಳದಲ್ಲೇ ಸಾವು…

ತೆವಳಿಕೊಂಡು ರಸ್ತೆ ದಾಟುತ್ತಿದ್ದ ಭಿಕ್ಷುಕನ ಮೇಲೆ ಹರಿದ ಬಸ್…ಸ್ಥಳದಲ್ಲೇ ಸಾವು…

ಹೆಚ್.ಡಿ.ಕೋಟೆ,ಅ22,Tv10 ಕನ್ನಡ
ತೆವಳಿಕೊಂಡು ರಸ್ತೆ ದಾಟುತ್ತಿದ್ದ ಭಿಕ್ಷುಕನ ಮೇಲೆ ಸರ್ಕಾರಿ ಬಸ್ ಹರಿದ ಘಟನೆ ಹೆಚ್.ಡಿ.ಕೋಟೆ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಚಾಲಕನ ಅಜಾಗರೂಕತೆ ವಿಶೇಷ ಚೇತನ ಭಿಕ್ಷುಕ ದಾರುಣವಾಗಿ ಸಾವನ್ನಪ್ಪಿದ್ದಾನೆ.
ಎಚ್.ಡಿ.ಕೋಟೆ ತಾಲೋಕಿನ ಸಾಗರೆ ಗ್ರಾಮದ ಚಿಕ್ಕಿ ಪುಟ್ಟ ಮೃತ ದುರ್ದೈವಿ.
ಘಟನೆ ಬಳಿಕ ಬಸ್ ಚಾಲಕ ಮತ್ತು ನಿರ್ವಾಹಕನನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ.
ಸರಗೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ನಿಂದ ಅವಗಡ ಸಂಭವಿಸಿದೆ.
ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ತಕರಣ ದಾಖಲಾಗಿದೆ…

Spread the love

Related post

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು…

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ…

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು… ನಂಜನಗೂಡು,ಸೆ20,Tv10 ಕನ್ನಡ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದ ಮಿನಿಬಸ್ ಪಲ್ಟಿಯಾದ ಘಟನೆ ನಂಜನಗೂಡು…
ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮೈಸೂರು,ಸೆ20,Tv10 ಕನ್ನಡ ವಿಘ್ನನಿವಾರಕ ಗಣಪತಿ ಹಬ್ಬ ನಾಡಿನ ಮೂಲೆ ಮೂಲೆಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.ರಸ್ತೆ ರಸ್ತೆಗಳಲ್ಲೂ ವಿವಿಧ ಆಕಾರಗಳಲ್ಲಿ ವಿಗ್ರಹಗಳು ಭಕ್ತರನ್ನ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ.ವಿಸರ್ಜನೆಗಾಗಿ ಹಮ್ಮಿಕೊಳ್ಳುವ ಮೆರವಣಿಗೆಗಳಂತೂ ಜಂಬೂಸವಾರಿಯನ್ನೂ ನಾಚಿಸಯವಂತೆ…
ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಾಹಿತಿಗಳೇ ಆಗಲಿ :ಡಾ. ಸಿ ಪಿ ಕೆ.

ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಾಹಿತಿಗಳೇ ಆಗಲಿ :ಡಾ. ಸಿ ಪಿ…

ಮೈಸೂರು, ಸೆಪ್ಟೆಂಬರ್. 19-ಮಂಡ್ಯದಲ್ಲಿ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ದ ಅಧ್ಯಕ್ಷರನ್ನಾಗಿ ಸಾಹಿತ್ಯೇತರ ವ್ಯಕ್ತಿಯನ್ನೂ ಅಧ್ಯಕ್ಷರನ್ನಾಗಿಸುವುದು ಬೇಡ ಎಂದು ಹಿರಿಯ ಸಾಹಿತಿ ಡಾ. ಸಿ. ಪಿ ಕೆ…

Leave a Reply

Your email address will not be published. Required fields are marked *