ಅಂದರ್ ಬಾಹರ್ ಜೂಜಾಟದ ಮೇಲೆ ದಾಳಿ…ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 19.27 ಲಕ್ಷ ನಗದು ವಶ…44 ಮಂದಿ ಬಂಧನ…

ಅಂದರ್ ಬಾಹರ್ ಜೂಜಾಟದ ಮೇಲೆ ದಾಳಿ…ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 19.27 ಲಕ್ಷ ನಗದು ವಶ…44 ಮಂದಿ ಬಂಧನ…

ಅಂದರ್ ಬಾಹರ್ ಜೂಜಾಟದ ಮೇಲೆ ದಾಳಿ…ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 19.27 ಲಕ್ಷ ನಗದು ವಶ…44 ಮಂದಿ ಬಂಧನ…

ಮೈಸೂರು,ಅ22,Tv10 ಕನ್ನಡ
ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ ಎರಡು ಕೇಂದ್ರಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ 41 ಜೂಜುಕೋರರನ್ನ ಬಂಧಿಸಿ ಪಣಕ್ಕೆ ಇಡಲಾಗಿದ್ದ 19.27 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.
ಮೈಸೂರು- ಹುಣಸೂರು ಮುಖ್ಯ ರಸ್ತೆಯ ಯಶಸ್ವಿನಿ ಚೌಟ್ರಿ ಬಳಿ ಇರುವ ಗ್ಯಾರೇಜ್ ಒಂದರಲ್ಲಿ ಅಂದರ್ ಬಾಹರ್ ಆಟ ಆಡುತ್ತಿರುವ ಮಾಹಿತಿ ಅರಿತು ದಾಳಿ ನಡೆಸಿದ ಸಿಸಿಬಿ ಪೊಲೀಸರು 32 ಮಂದಿಯನ್ನ ವಶಕ್ಕೆ ಪಡೆದು ಪಣಕ್ಕೆ ಇಡಲಾಗಿದ್ದ 17.24 ಲಕ್ಷ ನಗದು ಹಾಗೂ ಹಣ ಎಣಿಕೆ ಮಾಡುವ ಯಂತ್ರ ವಶಪಡಿಸಿಕೊಂಡಿದ್ದಾರೆ.ಮತ್ತೊಂದ ಪ್ರಕರಣದಲ್ಲಿ ಲಕ್ಷ್ಮೀಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮಹಾರಾಜ ಹೋಟೆಲ್ ನ ಕೊಠಡಿಯೊಂದರ ಮೇಲೆ ದಾಳಿ ನಡೆಸಿ 12 ಮಂದಿ ಜೂಜುಕೋರರನ್ನ ಬಂಧಿಸಿ 2.03 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.

ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಗೀತಾ ಪ್ರಸನ್ನ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಅಶ್ವತ್ಥ್ ನಾರಾಯಣ ಉಸ್ತುವಾರಿಯಲ್ಲಿ ಇನ್ಸ್ಪೆಕ್ಟರ್ ಶೇಖರ್ ರವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *