ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ…23 ಲಕ್ಷ ಮೌಲ್ಯದ 46 ಕೆ.ಜಿ.ಗಾಂಜಾ ವಶ…ನಾಲ್ವರ ಬಂಧನ…

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ…23 ಲಕ್ಷ ಮೌಲ್ಯದ 46 ಕೆ.ಜಿ.ಗಾಂಜಾ ವಶ…ನಾಲ್ವರ ಬಂಧನ…

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ…23 ಲಕ್ಷ ಮೌಲ್ಯದ 46 ಕೆ.ಜಿ.ಗಾಂಜಾ ವಶ…ನಾಲ್ವರ ಬಂಧನ…

ಮೈಸೂರು,ಅ24,Tv10 ಕನ್ನಡ
ಮೈಸೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರನ್ನ ಬಂಧಿಸಿ 23 ಲಕ್ಷ ಮೌಲ್ಯದ 46 ಕೆ.ಜಿ.691 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.ಎರಡು ದಿನಗಳ ಅಂತರದಲ್ಲಿ ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಖದೀಮರನ್ನ ಸೆರೆ ಹಿಡಿದಿದ್ದಾರೆ.ಮೊದಲನೇ ಪ್ರಕರಣದಲ್ಲಿ ಮೂವರು ಖದೀಮರನ್ನ ಬಂಧಿಸಿ 5 ಕೆ.ಜಿ.691 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ.ಮತ್ತೊಂದು ಪ್ರಕರಣದಲ್ಲಿ ಓರ್ವ ಆರೋಪಿಯನ್ನ ಬಂಧಿಸಿ 41 ಕೆ.ಜಿ.ಗಾಂಜಾ ವಶಕ್ಕೆ ಪಡೆದಿದ್ದಾರೆ.

ಇತ್ತೀಚೆಗೆ ಮಾದಕ ವಸ್ತುಗಳ ವಿರುದ್ದ ಸಮರ ಸಾರಿರುವ ಸಿಸಿಬಿ ಪೊಲೀಸರು ಹಲವಾರು ಸ್ಥಳಗಳಲ್ಲಿ ದಾಳಿ ನಡೆಸಿದ್ದರು.ಇದೀಗ ಕೇವಲ ಎರಡು ಪ್ರಕರಣಗಳಲ್ಲಿ ಅಪಾರ ಪ್ರಮಾಣದ ಗಾಂಜಾ ಪತ್ತೆ ಮಾಡಿ ಆರೋಪಿಗಳನ್ನ ಸೆರೆಮನೆಗೆ ಅಟ್ಟಿದ್ದಾರೆ.

ಡಿಸಿಪಿ ಗೀತಾ ಎಂ.ಎಸ್.ರವರ ಮಾರ್ಗದರ್ಶನದಲ್ಲಿ ಸಿಸಿಬಿ ಎಸಿಪಿ ಅಶ್ವತ್ಥ್ ನಾರಾಯಣ್ ಉಸ್ತುವಾರಿಯಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಮಲ್ಲೇಶ್ ಹಾಗೂ ಎಎಸ್ಸೈ ರಾಜು ನೇತೃತ್ವದಲ್ಲಿ ಸಿಬ್ಬಂದಿಗಳಾದ ಅನಿಲ್ ಸುಬಾನಲ್ಲಾ ಬಾಲದಾರ್,ಶ್ರೀನಿವಾಸ್ ಪ್ರಸಾದ್,ಜೋಸೆಫ್ ನರಾನ್ಹಾ,ರವಿಕುಮಾರ್,ರಾಧೇಶ್,ಜನಾರ್ಧನರಾವ್,ಶ್ರೀನಿವಾಸ್,ಅರುಣ್ ಕುಮಾರ್,ರಘು ಹಾಗೂ ಮಮತ ರವರು ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *