ಮಾತು ತಪ್ಪಿದ ರಾಮಕೃಷ್ಣ ಆಶ್ರಮ…ಎಂ.ಟಿ.ಎಂ.ಶಾಲೆ ಉಳಿಸಿ ಒಕ್ಕೂಟದಿಂದ ಪ್ರತಿಭಟನೆ…

ಮಾತು ತಪ್ಪಿದ ರಾಮಕೃಷ್ಣ ಆಶ್ರಮ…ಎಂ.ಟಿ.ಎಂ.ಶಾಲೆ ಉಳಿಸಿ ಒಕ್ಕೂಟದಿಂದ ಪ್ರತಿಭಟನೆ…

ಮಾತು ತಪ್ಪಿದ ರಾಮಕೃಷ್ಣ ಆಶ್ರಮ…ಎಂ.ಟಿ.ಎಂ.ಶಾಲೆ ಉಳಿಸಿ ಒಕ್ಕೂಟದಿಂದ ಪ್ರತಿಭಟನೆ…

ಮೈಸೂರು,ಅ25,Tv10 ಕನ್ನಡ
ಮಹಾರಾಣಿ ಎಂ.ಟಿ.ಎಂ.ಶಾಲೆ ನಿರ್ಮಾಣ ವಿಚಾರದಲ್ಲಿ ಮತ್ತೆ ಗೊಂದಲ ಶುರುವಾಗಿದೆ.ರಾಮಕೃಷ್ಣ ಆಶ್ರಮದ ಆಡಳಿತ ಮಂಡಳಿ ಕೊಟ್ಟ ಮಾತು ತಪ್ಪಿದೆ ಎಂದು ಆರೋಪಿಸಿ ಎಂ.ಟಿ.ಎಂ.ಶಾಲೆ ಉಳಿಸಿ ಹೋರಾಟ ಒಕ್ಕೂಟದ ವತಿಯಿಂದ ಇಂದು ಇನ್ಸ್ಟ್ಯೂಟ್ ಆಫ್ ಇಂಜಿನಿಯರಿಂಗ್ ಮುಂಭಾಗ ಪ್ರತಿಭಟನೆ ನಡೆದಿದೆ.ಸ್ಮಾರಕ ನಿರ್ಮಾಣ ವೇಳೆ ಶಾಲೆ ನಿರ್ಮಾಣಕ್ಕೂ ಆಧ್ಯತೆ ನೀಡುವುದಾಗಿ ಭರವಸೆ ನೀಡಿದ್ದ ಆಡಳಿತ ಮಂಡಳಿ ಮಾತು ತಪ್ಪಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ.ಮಾಜಿ ಮೇಯರ್ ಪುರುಶೋತ್ತಮ್ ನೇತೃತ್ವದಲ್ಲಿ ಒಕ್ಕೂಟದ ಸಂಚಾಲಕರಾದ ಮೋಹನ್ ಕುಮಾರ್ ಗೌಡ,ರೈತ ಮುಖಂಡ ಹೊಸಕೋಟೆ ಬಸವರಾಜ್ ಸೇರಿದಂತೆ ಇನ್ನಿತರರು ಪ್ರತಿಭಟನೆ ನಡೆಸಿದ್ದಾರೆ..

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *