ಸೂರ್ಯಗ್ರಹಣದ ವೇಳೆ ಅಪಘಾತ…ಯುವತಿಯೊಂದಿಗೆ ತೆರಳುತ್ತಿದ್ದ ಯುವಕ ಸ್ಥಳದಲ್ಲೇ ಸಾವು…ಸ್ನೇಹಿತೆ ಗಂಭೀರ…ಇಲವಾಲದ ಬೀರಿಹುಂಡಿ ಬಳಿ ದುರಂತ…

ಸೂರ್ಯಗ್ರಹಣದ ವೇಳೆ ಅಪಘಾತ…ಯುವತಿಯೊಂದಿಗೆ ತೆರಳುತ್ತಿದ್ದ ಯುವಕ ಸ್ಥಳದಲ್ಲೇ ಸಾವು…ಸ್ನೇಹಿತೆ ಗಂಭೀರ…ಇಲವಾಲದ ಬೀರಿಹುಂಡಿ ಬಳಿ ದುರಂತ…

ಸೂರ್ಯಗ್ರಹಣದ ವೇಳೆ ಅಪಘಾತ…ಯುವತಿಯೊಂದಿಗೆ ತೆರಳುತ್ತಿದ್ದ ಯುವಕ ಸ್ಥಳದಲ್ಲೇ ಸಾವು…ಸ್ನೇಹಿತೆ ಗಂಭೀರ…ಇಲವಾಲದ ಬೀರಿಹುಂಡಿ ಬಳಿ ದುರಂತ…

Eclipse#Accident#mysore#
ಸೂರ್ಯಗ್ರಹಣದ ವೇಳೆ ನಡೆದ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಯುವತಿ ಸ್ಥಿತಿ ಗಂಭೀರವಾಗಿದೆ.ಇಲವಾಲದ ಬೀರಿಹುಂಡಿ ಸಮೀಪ ಘಟನೆ ನಡೆದಿದೆ.ಬೈಕ್ ನಲ್ಲಿ ತೆರಳುತ್ತಿದ್ದ ಜೋಡಿಗೆ ಪಿಕ್ ಅಪ್ ಜೀಪ್ ಢಿಕ್ಕಿ ಹೊಡದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಗಂಭೀರವಾಗಿ ಗಾಯಗೊಂಡ ಯುವತಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಬಿಳಿಕೆರೆ ನಿವಾಸಿ ವಿಶ್ವಾಚಾರಿ(22) ಮೃತ ದುರ್ದೈವಿ.ಗ್ರಹಣ ಹಿಡಿಯುವ ವೇಳೆ ಸ್ನೇಹಿತೆಯೊಂದಿಗೆ ದೇವಸ್ಥಾನವೊಂದಕ್ಕೆ ತೆರಳಿ ಹಿಂದಿರುಗುವಾಗ ಬೀರಿಹುಂಡಿ ಬಳಿ ನಿನ್ನೆ ಸಂಜೆ 5.30 ರಲ್ಲಿ ದುರ್ಘಟನೆ ನಡೆದಿದೆ.ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *