ಮೈಸೂರು ಜಿಲ್ಲೆ ನೂತನ ಜಿಲ್ಲಾಧಿಕಾರಿಯಾಗಿ ಡಾ.ಕೆ.ವಿ.ರಾಜೇಂದ್ರ ಅಧಿಕಾರ ಸ್ವೀಕಾರ…
ಮೈಸೂರು,ಅ27,Tv10 ಕನ್ನಡ ಮೈಸೂರು ಜಿಲ್ಲೆ ನೂತನ ಜಿಲ್ಲಾಧಿಕಾರಿಯಾಗಿ ಡಾ.ಕೆ.ವಿ.ರಾಜೇಂದ್ರ ಇಂದು ಅಧಿಕಾರ ಸ್ವೀಕರಿಸಿದರು.ವರ್ಗಾವಣೆಗೊಂಡ ಬಗಾದಿ ಗೌರಮ್ ರವರು ಅಧಿಕಾರ ಹಸ್ತಾಂತರಿಸಿದರು…
ಮೈಸೂರು,ಮೇ10,Tv10 ಕನ್ನಡ ಗಾಂಜಾ ಸಂಗ್ರಹ ಮಾಡಿದ್ದ ಮಹಿಳೆಯನ್ನ ಮೈಸೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಸಲ್ಮಾ (50)ಬಂಧಿತ ಆರೋಪಿ. ಆರೋಪಿಯಿಂದ 26 ಕೆ ಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.ನಗರದ ಪೋರೋಂ ಮಾಲ್…
ಮೈಸೂರು,ಮೇ9,Tv10 ಕನ್ನಡ ಪಾಕ್ ಉಗ್ರರ ಮೇಲೆ ಭಾರತದ ಸೈನಿಕರಿಂದ ಸಿಂಧೂರ್ ಆಪರೇಷನ್ಯೋಧರ ಹೆಸರಿನಲ್ಲಿ ಮೈಸೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.ಮೈಸೂರಿನ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರುಕೋಟೆ ಆಂಜನೇಯ ದೇವಸ್ಥಾನದಲ್ಲಿ ಸೈನಿಕರ…