MMC ಸಂಸ್ಕೃತಿ ವತಿಯಿಂದ ಸೈಕ್ಲೋಥಾನ್…100 ಕ್ಕೂ ಅಧಿಕ ಸೈಕ್ಲಿಸ್ಟ್ ಗಳು ಭಾಗಿ…

MMC ಸಂಸ್ಕೃತಿ ವತಿಯಿಂದ ಸೈಕ್ಲೋಥಾನ್…100 ಕ್ಕೂ ಅಧಿಕ ಸೈಕ್ಲಿಸ್ಟ್ ಗಳು ಭಾಗಿ…

  • Mysore
  • October 29, 2022
  • No Comment
  • 210

MMC ಸಂಸ್ಕೃತಿ ವತಿಯಿಂದ ಸೈಕ್ಲೋಥಾನ್…100 ಕ್ಕೂ ಅಧಿಕ ಸೈಕ್ಲಿಸ್ಟ್ ಗಳು ಭಾಗಿ…

Pಮೈಸೂರು,ಅ29_Tv10 ಕನ್ನಡ
ಮೈಸೂರು ಮೆಡಿಕಲ್ ಕಾಲೇಜಿನ ಸಂಸ್ಕೃತಿ ವತಿಯಿಂದ ಇಂದು ಸೈಕ್ಲೋಥಾನ್ ಆಯೋಜಿಸಲಾಗಿತ್ತು.ನೂರಕ್ಕೂ ಹೆಚ್ಚು ಸೈಕ್ಲಿಸ್ಟ್ ಗಳು ಸೈಕ್ಲೋಥಾನ್ ನಲ್ಲಿ ಭಾಗಿಯಾಗಿದ್ದರು.ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಸೈಕ್ಲೋಥಾನ್ ಗೆ ಚಾಲನೆ ನೀಡಲಾಯಿತು.MMC ಯ ಸ್ಟೂಡೆಂಟ್ಸ್ ವೆಲ್ ಫೇರ್ ಆಫೀಸರ್ ಪ್ರೊ.ಚಂದ್ರಶೇಖರ್ ಸೂಕ್ಲೋಥಾನ್ ಗೆ ಚಾಲನೆ ನೀಡಿದರು.23 ಕಿ.ಮೀ ದೂರವನ್ನ ಸೈಕ್ಲಿಸ್ಟ್ ಗಳು ಉತ್ಸಾಹದಿಂದ ಕ್ರಮಿಸಿದರು.ಶಾರದ ಸೈಕಲ್ ಅಂಡ್ ವಾಚ್ ಸ್ಟೋರ್ಸ್ ವತಿಯಿಂದ ವಿಜೇತರಿಗೆ ಬಹುಮಾನ ಪ್ರಾಯೋಜಕತ್ವ ನಿಗದಿ ಪಡಿಸಲಾಗಿತ್ತು. ಮೈಸೂರು ಮೆಡಿಕಲ್ ಕಾಲೇಜಿನ ಡೀನ್ ಡಾ ದಾಕ್ಷಾಯಿಣಿ ರವರು ವಿಜೇತರಿಗೆ ಬಹುಮಾನ ವಿತರಿಸಿದರು.ಮೊದಲ ಬಹುಮಾನ ರುಚಿರ್,ದ್ವಿತೀಯ ಬಹುಮಾನ ಧನಂಜಯ್,ತೃತೀಯ ಬಹುಮಾನ ಚಿರಾಗ್,ನಾಲ್ಕನೇ ಬಹುಮಾನ ಓಂಕುಮಾರ್ ಹಾಗೂ 5 ನೇ ಬಹುಮಾನ ನಿಖಿಲ್ ಶೆಟ್ಟಿ ಪಡೆದರು.ಮೊದಲ ಎರಡು ವಿಜೇತರಿಗೆ ವೆಕ್ಟಾರ್ 91 ಸೈಕಲ್ ಗಳನ್ನ ಬಹುಮಾನವಾಗಿ ನೀಡಲಾಯಿತು…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *