ಆಪರೇಷನ್ ಥಿಯೇಟರ್ ಗೆ ಹೋಗಬೇಕಿದ್ದ ಮಹಿಳೆ ಮಸಣಕ್ಕೆ…ಶಸ್ತ್ರಚಿಕಿತ್ಸೆಗೆ ಹೆದರಿ ನೇಣಿಗೆ ಶರಣು…

ಆಪರೇಷನ್ ಥಿಯೇಟರ್ ಗೆ ಹೋಗಬೇಕಿದ್ದ ಮಹಿಳೆ ಮಸಣಕ್ಕೆ…ಶಸ್ತ್ರಚಿಕಿತ್ಸೆಗೆ ಹೆದರಿ ನೇಣಿಗೆ ಶರಣು…

ಆಪರೇಷನ್ ಥಿಯೇಟರ್ ಗೆ ಹೋಗಬೇಕಿದ್ದ ಮಹಿಳೆ ಮಸಣಕ್ಕೆ…ಶಸ್ತ್ರಚಿಕಿತ್ಸೆಗೆ ಹೆದರಿ ನೇಣಿಗೆ ಶರಣು…

ಮೈಸೂರು,ಅ29,Tv10 ಕನ್ನಡ
ಸೊಂಟದ ನೋವಿನಿಂದ ಬಳಲುತ್ತಿದ್ದ ಮಹಿಳೆ ಆಪರೇಷನ್ ಗೆ ಹೆದರಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ನಾಯ್ಡುನಗರದಲ್ಲಿ ನಡೆದಿದೆ.ಕವಿತಾ(45) ಮೃತ ದುರ್ದೈವಿ.ಕೋವಿಡ್ ಎರಡನೇ ಅಲೆಯಲ್ಲಿ ಪತಿ ಶಿವಲಿಂಗೇಗೌಡರನ್ನ ಕಳೆದುಕೊಂಡಿದ್ದ ಕವಿತಾ ಪುತ್ರ ವಿಶಾಲ್ ಜೊತೆ ಇದ್ದರು.ಕಬ್ಬಿಣದ ಅಂಗಡಿ ನಡೆಸುತ್ತಿದ್ದ ವಿಶಾಲ್ ಗೆ ವ್ಯವಹಾರದಲ್ಲಿ ನಷ್ಟವಾಗಿತ್ತು.ಕುಟುಂಬ ಆರ್ಥಿಕ ಸಮಸ್ಯೆಗೆ ಸಿಲುಕಿತ್ತು.ಇಂದು ಸೊಂಟ ನೋವಿಗೆ ಕವಿತಾ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿತ್ತು.ಆಪರೇಷನ್ ಗೆ ಹೆದರಿದ ಕವಿತಾ ನಿನ್ನೆ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *