ಆಪರೇಷನ್ ಥಿಯೇಟರ್ ಗೆ ಹೋಗಬೇಕಿದ್ದ ಮಹಿಳೆ ಮಸಣಕ್ಕೆ…ಶಸ್ತ್ರಚಿಕಿತ್ಸೆಗೆ ಹೆದರಿ ನೇಣಿಗೆ ಶರಣು…

ಆಪರೇಷನ್ ಥಿಯೇಟರ್ ಗೆ ಹೋಗಬೇಕಿದ್ದ ಮಹಿಳೆ ಮಸಣಕ್ಕೆ…ಶಸ್ತ್ರಚಿಕಿತ್ಸೆಗೆ ಹೆದರಿ ನೇಣಿಗೆ ಶರಣು…

ಆಪರೇಷನ್ ಥಿಯೇಟರ್ ಗೆ ಹೋಗಬೇಕಿದ್ದ ಮಹಿಳೆ ಮಸಣಕ್ಕೆ…ಶಸ್ತ್ರಚಿಕಿತ್ಸೆಗೆ ಹೆದರಿ ನೇಣಿಗೆ ಶರಣು…

ಮೈಸೂರು,ಅ29,Tv10 ಕನ್ನಡ
ಸೊಂಟದ ನೋವಿನಿಂದ ಬಳಲುತ್ತಿದ್ದ ಮಹಿಳೆ ಆಪರೇಷನ್ ಗೆ ಹೆದರಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ನಾಯ್ಡುನಗರದಲ್ಲಿ ನಡೆದಿದೆ.ಕವಿತಾ(45) ಮೃತ ದುರ್ದೈವಿ.ಕೋವಿಡ್ ಎರಡನೇ ಅಲೆಯಲ್ಲಿ ಪತಿ ಶಿವಲಿಂಗೇಗೌಡರನ್ನ ಕಳೆದುಕೊಂಡಿದ್ದ ಕವಿತಾ ಪುತ್ರ ವಿಶಾಲ್ ಜೊತೆ ಇದ್ದರು.ಕಬ್ಬಿಣದ ಅಂಗಡಿ ನಡೆಸುತ್ತಿದ್ದ ವಿಶಾಲ್ ಗೆ ವ್ಯವಹಾರದಲ್ಲಿ ನಷ್ಟವಾಗಿತ್ತು.ಕುಟುಂಬ ಆರ್ಥಿಕ ಸಮಸ್ಯೆಗೆ ಸಿಲುಕಿತ್ತು.ಇಂದು ಸೊಂಟ ನೋವಿಗೆ ಕವಿತಾ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿತ್ತು.ಆಪರೇಷನ್ ಗೆ ಹೆದರಿದ ಕವಿತಾ ನಿನ್ನೆ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *