ಆಪರೇಷನ್ ಥಿಯೇಟರ್ ಗೆ ಹೋಗಬೇಕಿದ್ದ ಮಹಿಳೆ ಮಸಣಕ್ಕೆ…ಶಸ್ತ್ರಚಿಕಿತ್ಸೆಗೆ ಹೆದರಿ ನೇಣಿಗೆ ಶರಣು…

ಆಪರೇಷನ್ ಥಿಯೇಟರ್ ಗೆ ಹೋಗಬೇಕಿದ್ದ ಮಹಿಳೆ ಮಸಣಕ್ಕೆ…ಶಸ್ತ್ರಚಿಕಿತ್ಸೆಗೆ ಹೆದರಿ ನೇಣಿಗೆ ಶರಣು…

ಆಪರೇಷನ್ ಥಿಯೇಟರ್ ಗೆ ಹೋಗಬೇಕಿದ್ದ ಮಹಿಳೆ ಮಸಣಕ್ಕೆ…ಶಸ್ತ್ರಚಿಕಿತ್ಸೆಗೆ ಹೆದರಿ ನೇಣಿಗೆ ಶರಣು…

ಮೈಸೂರು,ಅ29,Tv10 ಕನ್ನಡ
ಸೊಂಟದ ನೋವಿನಿಂದ ಬಳಲುತ್ತಿದ್ದ ಮಹಿಳೆ ಆಪರೇಷನ್ ಗೆ ಹೆದರಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ನಾಯ್ಡುನಗರದಲ್ಲಿ ನಡೆದಿದೆ.ಕವಿತಾ(45) ಮೃತ ದುರ್ದೈವಿ.ಕೋವಿಡ್ ಎರಡನೇ ಅಲೆಯಲ್ಲಿ ಪತಿ ಶಿವಲಿಂಗೇಗೌಡರನ್ನ ಕಳೆದುಕೊಂಡಿದ್ದ ಕವಿತಾ ಪುತ್ರ ವಿಶಾಲ್ ಜೊತೆ ಇದ್ದರು.ಕಬ್ಬಿಣದ ಅಂಗಡಿ ನಡೆಸುತ್ತಿದ್ದ ವಿಶಾಲ್ ಗೆ ವ್ಯವಹಾರದಲ್ಲಿ ನಷ್ಟವಾಗಿತ್ತು.ಕುಟುಂಬ ಆರ್ಥಿಕ ಸಮಸ್ಯೆಗೆ ಸಿಲುಕಿತ್ತು.ಇಂದು ಸೊಂಟ ನೋವಿಗೆ ಕವಿತಾ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿತ್ತು.ಆಪರೇಷನ್ ಗೆ ಹೆದರಿದ ಕವಿತಾ ನಿನ್ನೆ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *