ಪ್ರಿಯಕರನೊಂದಿಗೆ ಮದುವೆ…ಪತಿ ನೇಣಿಗೆ…ಹುಣಸೂರಿನಲ್ಲಿ ಘಟನೆ…

ಪ್ರಿಯಕರನೊಂದಿಗೆ ಮದುವೆ…ಪತಿ ನೇಣಿಗೆ…ಹುಣಸೂರಿನಲ್ಲಿ ಘಟನೆ…

ಪ್ರಿಯಕರನೊಂದಿಗೆ ಮದುವೆ…ಪತಿ ನೇಣಿಗೆ…ಹುಣಸೂರಿನಲ್ಲಿ ಘಟನೆ…

ಹುಣಸೂರು,ಅ31,Tv10 ಕನ್ನಡ
ಪ್ರಿಯಕರನೊಂದಿಗೆ ಪತ್ನಿ ವಿವಾಹವಾದ ಹಿನ್ನಲೆ ಮನನೊಂದ ಪತಿ ನೇಣಿಗೆ ಶರಣಾದ ಘಟನೆ ಹುಣಸೂರಿನ ಕೊಯಮತ್ತೂರು ಕಾಲೋನಿಯಲ್ಲಿ ನಡೆದಿದೆ.ಸುರೇಶ್ ಕುಮಾರ್(37) ಮೃತ ದುರ್ದೈವಿ.7 ವರ್ಷದ ಹಿಂದೆ ನೇತ್ರಾ ಜೊತೆ ವಿವಾಹವಾಗಿದ್ದ ಸುರೇಶ್ ಕುಮಾರ್ ಇಬ್ಬರು ಹೆಣ್ಣುಮಕ್ಕಳೊಂದಿಗೆ ಅನ್ಯೋನ್ಯ ಸಂಸಾರ ತೂಗಿಸುತ್ತಿದ್ದ.ಮಾರಿಷಸ್ ಸ್ಪಿನ್ನಿಂಗ್ ಫ್ಯಾಕ್ಟರಿಗೆ ಕೆಲಸಕ್ಕೆ ಹೋಗುತ್ತಿದ್ದ ನೇತ್ರಾ ಒಂದೂವರೆ ತಿಂಗಳ ಹಿಂದೆ ನಾಪತ್ತೆಯಾಗಿದ್ದಳು.ಹುಣಸೂರು ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ದಾಖಲಿಸಲಾಗಿತ್ತು.ತನಿಖೆ ನಡೆಸಿದ ಹುಣಸೂರು ಪೊಲೀಸರಿಗೆ ನೇತ್ರಾ ಶಿವಮೊಗ್ಗದಲ್ಲಿ ಪತ್ತೆಯಾದಳು.ವಿಚಾರಣೆ ನಡೆಸಿದಾಗ ಪತಿಯ ಜೊತೆ ಹೊಂದಾಣಿಕೆ ಆಗಿಲ್ಲವೆಂದು ತಿಳಿಸಿದ್ದಳು.ಜೊತೆಗೆ ಗಂಡನ ಮೊಬೈಲ್ ಗೆ ತಾನು ಮತ್ತೊಂದು ಮದುವೆ ಆಗಿರುವುದಾಗಿ ಮಾಹಿತಿ ನೀಡಿ ಫೋಟೋ ಹಾಗೂ ವಿಡಿಯೋ ಗಳನ್ನ ಗಂಡನ ಮೊಬೈಲ್ ಗೆ ರವಾನಿಸಿದ್ದಳು.ಇದರಿಂದಾಗಿ ಮನನೊಂದ ಸುರೇಶ್ ಕುಮಾರ್ ನೇಣಿಗೆ ಶರಣಾಗಿದ್ದಾರೆ.ಇಬ್ಬರು ಮಕ್ಕಳು ಇದೀಗ ತಾತನ ಮನೆ ಆಶ್ರಯ ಪಡೆದಿದ್ದಾರೆ.ಮಗನ ಸಾವಿಗೆ ಸೊಸೆ ಕಾರಣ ಆಕೆಯ ಮೇಲೆ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು ಎಂದು ಸುರೇಶ್ ಕುಮಾರ್ ತಂದೆ ಕೃಷ್ಣೇಗೌಡ ಹುಣಸೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *