ಪ್ರಿಯಕರನೊಂದಿಗೆ ಮದುವೆ…ಪತಿ ನೇಣಿಗೆ…ಹುಣಸೂರಿನಲ್ಲಿ ಘಟನೆ…

ಪ್ರಿಯಕರನೊಂದಿಗೆ ಮದುವೆ…ಪತಿ ನೇಣಿಗೆ…ಹುಣಸೂರಿನಲ್ಲಿ ಘಟನೆ…

ಪ್ರಿಯಕರನೊಂದಿಗೆ ಮದುವೆ…ಪತಿ ನೇಣಿಗೆ…ಹುಣಸೂರಿನಲ್ಲಿ ಘಟನೆ…

ಹುಣಸೂರು,ಅ31,Tv10 ಕನ್ನಡ
ಪ್ರಿಯಕರನೊಂದಿಗೆ ಪತ್ನಿ ವಿವಾಹವಾದ ಹಿನ್ನಲೆ ಮನನೊಂದ ಪತಿ ನೇಣಿಗೆ ಶರಣಾದ ಘಟನೆ ಹುಣಸೂರಿನ ಕೊಯಮತ್ತೂರು ಕಾಲೋನಿಯಲ್ಲಿ ನಡೆದಿದೆ.ಸುರೇಶ್ ಕುಮಾರ್(37) ಮೃತ ದುರ್ದೈವಿ.7 ವರ್ಷದ ಹಿಂದೆ ನೇತ್ರಾ ಜೊತೆ ವಿವಾಹವಾಗಿದ್ದ ಸುರೇಶ್ ಕುಮಾರ್ ಇಬ್ಬರು ಹೆಣ್ಣುಮಕ್ಕಳೊಂದಿಗೆ ಅನ್ಯೋನ್ಯ ಸಂಸಾರ ತೂಗಿಸುತ್ತಿದ್ದ.ಮಾರಿಷಸ್ ಸ್ಪಿನ್ನಿಂಗ್ ಫ್ಯಾಕ್ಟರಿಗೆ ಕೆಲಸಕ್ಕೆ ಹೋಗುತ್ತಿದ್ದ ನೇತ್ರಾ ಒಂದೂವರೆ ತಿಂಗಳ ಹಿಂದೆ ನಾಪತ್ತೆಯಾಗಿದ್ದಳು.ಹುಣಸೂರು ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ದಾಖಲಿಸಲಾಗಿತ್ತು.ತನಿಖೆ ನಡೆಸಿದ ಹುಣಸೂರು ಪೊಲೀಸರಿಗೆ ನೇತ್ರಾ ಶಿವಮೊಗ್ಗದಲ್ಲಿ ಪತ್ತೆಯಾದಳು.ವಿಚಾರಣೆ ನಡೆಸಿದಾಗ ಪತಿಯ ಜೊತೆ ಹೊಂದಾಣಿಕೆ ಆಗಿಲ್ಲವೆಂದು ತಿಳಿಸಿದ್ದಳು.ಜೊತೆಗೆ ಗಂಡನ ಮೊಬೈಲ್ ಗೆ ತಾನು ಮತ್ತೊಂದು ಮದುವೆ ಆಗಿರುವುದಾಗಿ ಮಾಹಿತಿ ನೀಡಿ ಫೋಟೋ ಹಾಗೂ ವಿಡಿಯೋ ಗಳನ್ನ ಗಂಡನ ಮೊಬೈಲ್ ಗೆ ರವಾನಿಸಿದ್ದಳು.ಇದರಿಂದಾಗಿ ಮನನೊಂದ ಸುರೇಶ್ ಕುಮಾರ್ ನೇಣಿಗೆ ಶರಣಾಗಿದ್ದಾರೆ.ಇಬ್ಬರು ಮಕ್ಕಳು ಇದೀಗ ತಾತನ ಮನೆ ಆಶ್ರಯ ಪಡೆದಿದ್ದಾರೆ.ಮಗನ ಸಾವಿಗೆ ಸೊಸೆ ಕಾರಣ ಆಕೆಯ ಮೇಲೆ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು ಎಂದು ಸುರೇಶ್ ಕುಮಾರ್ ತಂದೆ ಕೃಷ್ಣೇಗೌಡ ಹುಣಸೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ…

Spread the love

Related post

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *