ಪ್ರಿಯಕರನೊಂದಿಗೆ ಮದುವೆ…ಪತಿ ನೇಣಿಗೆ…ಹುಣಸೂರಿನಲ್ಲಿ ಘಟನೆ…

ಪ್ರಿಯಕರನೊಂದಿಗೆ ಮದುವೆ…ಪತಿ ನೇಣಿಗೆ…ಹುಣಸೂರಿನಲ್ಲಿ ಘಟನೆ…

ಪ್ರಿಯಕರನೊಂದಿಗೆ ಮದುವೆ…ಪತಿ ನೇಣಿಗೆ…ಹುಣಸೂರಿನಲ್ಲಿ ಘಟನೆ…

ಹುಣಸೂರು,ಅ31,Tv10 ಕನ್ನಡ
ಪ್ರಿಯಕರನೊಂದಿಗೆ ಪತ್ನಿ ವಿವಾಹವಾದ ಹಿನ್ನಲೆ ಮನನೊಂದ ಪತಿ ನೇಣಿಗೆ ಶರಣಾದ ಘಟನೆ ಹುಣಸೂರಿನ ಕೊಯಮತ್ತೂರು ಕಾಲೋನಿಯಲ್ಲಿ ನಡೆದಿದೆ.ಸುರೇಶ್ ಕುಮಾರ್(37) ಮೃತ ದುರ್ದೈವಿ.7 ವರ್ಷದ ಹಿಂದೆ ನೇತ್ರಾ ಜೊತೆ ವಿವಾಹವಾಗಿದ್ದ ಸುರೇಶ್ ಕುಮಾರ್ ಇಬ್ಬರು ಹೆಣ್ಣುಮಕ್ಕಳೊಂದಿಗೆ ಅನ್ಯೋನ್ಯ ಸಂಸಾರ ತೂಗಿಸುತ್ತಿದ್ದ.ಮಾರಿಷಸ್ ಸ್ಪಿನ್ನಿಂಗ್ ಫ್ಯಾಕ್ಟರಿಗೆ ಕೆಲಸಕ್ಕೆ ಹೋಗುತ್ತಿದ್ದ ನೇತ್ರಾ ಒಂದೂವರೆ ತಿಂಗಳ ಹಿಂದೆ ನಾಪತ್ತೆಯಾಗಿದ್ದಳು.ಹುಣಸೂರು ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ದಾಖಲಿಸಲಾಗಿತ್ತು.ತನಿಖೆ ನಡೆಸಿದ ಹುಣಸೂರು ಪೊಲೀಸರಿಗೆ ನೇತ್ರಾ ಶಿವಮೊಗ್ಗದಲ್ಲಿ ಪತ್ತೆಯಾದಳು.ವಿಚಾರಣೆ ನಡೆಸಿದಾಗ ಪತಿಯ ಜೊತೆ ಹೊಂದಾಣಿಕೆ ಆಗಿಲ್ಲವೆಂದು ತಿಳಿಸಿದ್ದಳು.ಜೊತೆಗೆ ಗಂಡನ ಮೊಬೈಲ್ ಗೆ ತಾನು ಮತ್ತೊಂದು ಮದುವೆ ಆಗಿರುವುದಾಗಿ ಮಾಹಿತಿ ನೀಡಿ ಫೋಟೋ ಹಾಗೂ ವಿಡಿಯೋ ಗಳನ್ನ ಗಂಡನ ಮೊಬೈಲ್ ಗೆ ರವಾನಿಸಿದ್ದಳು.ಇದರಿಂದಾಗಿ ಮನನೊಂದ ಸುರೇಶ್ ಕುಮಾರ್ ನೇಣಿಗೆ ಶರಣಾಗಿದ್ದಾರೆ.ಇಬ್ಬರು ಮಕ್ಕಳು ಇದೀಗ ತಾತನ ಮನೆ ಆಶ್ರಯ ಪಡೆದಿದ್ದಾರೆ.ಮಗನ ಸಾವಿಗೆ ಸೊಸೆ ಕಾರಣ ಆಕೆಯ ಮೇಲೆ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು ಎಂದು ಸುರೇಶ್ ಕುಮಾರ್ ತಂದೆ ಕೃಷ್ಣೇಗೌಡ ಹುಣಸೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *