ಇನ್ಮುಂದೆ ಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಧ್ಯಾನ…ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ…

ಇನ್ಮುಂದೆ ಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಧ್ಯಾನ…ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ…

ಇನ್ಮುಂದೆ ಶಾಲೆ ಹಾಗೂ ಪಿಯು ಕಾಲೇಜಿನಲ್ಲಿ ಧ್ಯಾನ…ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ…

ಬೆಂಗಳೂರು,3,Tv10 ಕನ್ನಡ
ಇನ್ನುಮುಂದೆ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿಧ್ಯಾರ್ಥಿಗಳು ಧ್ಯಾನ ಮಾಡಲಿದ್ದಾರೆ.ಪ್ರತಿದಿನ 10 ನಿಮಿಷ ಧ್ಯಾನ ಮಾಡಿಸುವಂತೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಆದೇಶ ಹೊರಡಿಸಿದ್ದಾರೆ.ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಪ್ರಧಾನ ಕಾರ್ಯದರ್ಶಿಗಳ ಮನವಿ ಪತ್ರದ ಮೇರೆಗೆ ಸಚಿವರು ಇಂತಹ ನಿರ್ಧಾರ ಕೈಗೊಂಡಿದ್ದಾರೆ.ವಿಧ್ಯಾರ್ಥಿಗಳಲ್ಲಿ ಧೃಢತೆ,ಏಕಾಗ್ರತೆ,ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ದಿಯಾಗಲು ಧ್ಯಾನ ಸಹಕಾರಿಯಾಗಲಿದೆ ಎಂಬ ದೃಷ್ಟಿಯಿಂದ ಇಂತಹ ನಿರ್ಧಾರ ಕೈಗೊಳ್ಳಲಾಗಿದೆ.ಶಾಲೆ ಹಾಗೂ ಪದವಿ ಪೂರ್ವ ವಿಧ್ಯಾರ್ಥಿಗಳು ಇನ್ಮುಂದೆ ಧ್ಯಾನ ಮಾಡಬೇಕಿದೆ…

Spread the love

Related post

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…

Leave a Reply

Your email address will not be published. Required fields are marked *