ಜಮೀನು ವಿವಾದ…ಕೋರ್ಟ್ ವಿಚಾರಣೆ ಎದುರಿಸಿ ಬರುತ್ತಿದ್ದ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಅಟ್ಯಾಕ್…

ಜಮೀನು ವಿವಾದ…ಕೋರ್ಟ್ ವಿಚಾರಣೆ ಎದುರಿಸಿ ಬರುತ್ತಿದ್ದ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಅಟ್ಯಾಕ್…

ಜಮೀನು ವಿವಾದ…ಕೋರ್ಟ್ ವಿಚಾರಣೆ ಎದುರಿಸಿ ಬರುತ್ತಿದ್ದ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಅಟ್ಯಾಕ್…

ಹುಣಸೂರು,ನ3,Tv10 ಕನ್ನಡ
ಜಮೀನು ವಿವಾದ ಹಿನ್ನಲೆ ಕೋರ್ಟ್ ಕಲಾಪ ಮುಗಿಸಿ ಬರುತ್ತಿದ್ದ ವ್ಯಕ್ತಿ ಮೇಲೆ 7 ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಹುಣಸೂರು ತಾಲೂಕಿನ ಕಾಡನಕೊಪ್ಪಲು ಗ್ರಾಮದಲ್ಲಿ ನಡೆದಿದೆ.ವೆಂಕಟೇಶ್(45) ಹಲ್ಲೆಗೊಳಗಾದ ವ್ಯಕ್ತಿ.ಗಂಭೀರ ಸ್ಥಿತಿಯಲ್ಲಿರುವ ವೆಂಕಟೇಶ್ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಮೀನು ವಿವಾದ ನ್ಯಾಯಾಲಯದ ಮೆಟ್ಟಿಲೇರಿತ್ತು.ಈ ಹಿಂದೆ ವೆಂಕಟೇಶ್ ಮೇಲೆ ಇದೇ ವಿಚಾರದಲ್ಲಿ ಎರಡು ಬಾರಿ ಹಲ್ಲೆ ನಡೆದಿದೆ.ಇಂದು ಸಹ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸಿ ಬೈಕ್ ನಲ್ಲಿ ಕಾಡನಕೊಪ್ಪಲು ಗ್ರಾಮಕ್ಕೆ ಬರುತ್ತಿದ್ದ ವೆಂಕಟೇಶ್ ಮೇಲೆ ರಾಜು,ದಿನೇಶ್,ಸಂಜೀವ್,ರಘು,ಅಣ್ಣಯ್ಯ,ಮೋಹನ್ ಹಾಗೂ ರಮೇಶ್ ರವರು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.ತೀವ್ರವಾಗಿ ಗಾಯಗೊಂಡ ವೆಂಕಟೇಶ್ ರನ್ನ ಲಾರಿಯಲ್ಲಿ ಆಸ್ಪತ್ರೆಗೆ ಕರೆತರಲಾಗಿದೆ.ಹುಣಸೂರು ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರುಶೀಲನೆ ನಡೆಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *