ವಸ್ತುಪ್ರದರ್ಶನ ಪಾರ್ಕಿಂಗ್ ನಲ್ಲಿ ಹಗಲು ದರೋಡೆ…ದುಪ್ಪಟ್ಟು ಶುಲ್ಕ ವಸೂಲಿ…ಕಣ್ಮುಚ್ಚಿ ಕುಳಿತ ಅಧಿಕಾರಿಗಳು…

ವಸ್ತುಪ್ರದರ್ಶನ ಪಾರ್ಕಿಂಗ್ ನಲ್ಲಿ ಹಗಲು ದರೋಡೆ…ದುಪ್ಪಟ್ಟು ಶುಲ್ಕ ವಸೂಲಿ…ಕಣ್ಮುಚ್ಚಿ ಕುಳಿತ ಅಧಿಕಾರಿಗಳು…

ವಸ್ತುಪ್ರದರ್ಶನ ಪಾರ್ಕಿಂಗ್ ನಲ್ಲಿ ಹಗಲು ದರೋಡೆ…ದುಪ್ಪಟ್ಟು ಶುಲ್ಕ ವಸೂಲಿ…ಕಣ್ಮುಚ್ಚಿ ಕುಳಿತ ಅಧಿಕಾರಿಗಳು…

ಮೈಸೂರು,ನ4,Tv10 ಕನ್ನಡ
ದಸರಾ ವಸ್ತುಪ್ರದರ್ಶನ ಪಾರ್ಕಿಂಗ್ ಶುಲ್ಕ ವಸೂಲಿಯಲ್ಲಿ ಹಗಲು ದರೋಡೆ ನಡೆಯುತ್ತಿದೆ.ವಾಹನ ಸವಾರರಿಂದ ನಿಗದಿತ ಶುಲ್ಕಕ್ಕೂ ಹೆಚ್ಚು ಪ್ರಮಾಣದಲ್ಲಿ ವಸೂಲಿ ಮಾಡಲಾಗುತ್ತಿದೆ.ವಸ್ತುಪ್ರದರ್ಶನದ ಅಧಿಕಾರಿಗಳ ಗಮನಕ್ಕೆ ಈ ಮಾಹಿತಿ ತಲುಪಿದ್ದರೂ ಕಣ್ಮುಚ್ಚಿ ಕುಳಿತಿದ್ದಾರೆ.

ಸ್ಕೂಟರ್ ಹಾಗೂ ಆಟೋ ಗೆ 10 ರೂ,ಕಾರ್ ಗೆ 20 ರೂ,ಮೆಟಾಡರ್ ವ್ಯಾನ್ ಗೆ 30 ರೂ ಬಸ್ ಗೆ 50 ರೂ ನಿಗದಿ ಮಾಡಲಾಗಿದೆ.ಹೆಚ್ಚುವರಿಯಾಗಿ ಶುಲ್ಕ ವಸೂಲಿ ಮಾಡಿದ್ದಲ್ಲಿ ಪ್ರತಿ ದೂರಿಗೆ 500 ರೂ ನಂತೆ ದಂಡ ವಿಧಿಸಲಾಗುವುದೆಂದು ಗುತ್ತಿಗೆದಾರರಿಗೆ ಕಂಡೀಷನ್ ಹಾಕಲಾಗಿದೆ.ಹಾಗೂ ನಿಗದಿತ ಶುಲ್ಕಗಳನ್ನ ನಾಮಫಲಕ ಮೂಲಕ ಮಾಹಿತಿ ನೀಡುವಂತೆ ಟೆಂಡರ್ ನೀಡುವ ವೇಳೆ ಸೂಚನೆ ನೀಡಲಾಗಿದೆ.ಹೀಗಿದ್ದೂ ಸ್ಕೂಟರ್ ಗೆ 20 ರೂ,ಕಾರ್ ಗೆ 50 ರೂ ವಸೂಲಿ ಮಾಡಲಾಗುತ್ತಿದೆ.ಈ ಬಗ್ಗೆ ಕೆಲವು ಸಂಘಟಕರು ದೂರು ನೀಡಿದ್ದರೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ.ಇನ್ನಾದರೂ ಈ ಹಗಲು ದರೋಡೆಗೆ ಬ್ರೇಕ್ ಹಾಕುವರೇ…?

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *