ಆದಿವಾಸಿ ವೇಷ ಧರಿಸಿ ಪ್ರತಿಭಟಿಸಿದ ರೈತರು…ಕಬ್ಬಿನ ಬೆಲೆ ದರ ನಿಗದಿಗಾಗಿ ಅನ್ನದಾತರ ಹೋರಾಟ…

ಆದಿವಾಸಿ ವೇಷ ಧರಿಸಿ ಪ್ರತಿಭಟಿಸಿದ ರೈತರು…ಕಬ್ಬಿನ ಬೆಲೆ ದರ ನಿಗದಿಗಾಗಿ ಅನ್ನದಾತರ ಹೋರಾಟ…

ಆದಿವಾಸಿ ವೇಷ ಧರಿಸಿ ಪ್ರತಿಭಟಿಸಿದ ರೈತರು…ಕಬ್ಬಿನ ಬೆಲೆ ದರ ನಿಗದಿಗಾಗಿ ಅನ್ನದಾತರ ಹೋರಾಟ…

ಮೈಸೂರು,ನ4,Tv10 ಕನ್ನಡ
ಕಬ್ಬಿನ ಬೆಲೆ ನಿಗದಿಗಾಗಿ ರೈತರು ಇಂದು ವಿನೂತನ ಪ್ರತಿಭಟನೆ ನಡೆಸಿದರು.ಜಿಲ್ಲಾಧಿಕಾರಿ ಕಚೇರಿ ಮುಂದೆ ಐದನೇ ದಿನಕ್ಕೆ ಮುಂದುವರಿದ ಧರಣಿಯಲ್ಲಿ ಆದುವಾದಿ ವೇಷ ಧರಿಸಿ ಸರ್ಕಾರದ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.ನಾವು ಕಾಡು ಮನುಷ್ಯರಲ್ಲ ಎಂಬ ಸಂದೇಶ ರವಾನಿಸಿದರು.ಕಬ್ಬಿನ ಎಫ್ ಆರ್ ಪಿ ಪುನರ್ ಪರಿಶೀಲನೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಳೆದ ಐದು ದಿನಗಳಿಂದ ಜಿಲ್ಕಾಧಿಕಾರಿಗಳ ಕಚೇರಿ ಮುಂದೆ ಕಬ್ಬು ಬೆಳೆಗಾರರು ಧರಣಿ ನಡೆಸುತ್ತಿದ್ದಾರೆ.ರೈತರ ಮನವಿಗೆ ಸ್ಪಂದಿಸದ ಹಿನ್ನಲೆ ಕಾಡು ಜನರ ವೇಷ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ತಡೆ ಹಿಡಿದರು. ಟನ್ ಕಬ್ಬಿಗೆ ಎಫ್ ಆರ್ ಪಿ ದರ 3050 ಕ್ಕೆ ನಿಗದಿಗೊಳಿಸಲಾಗಿದೆ ಆದರೆ ಇತರೆ ರಾಜ್ಯಗಳು 3500 ರಿಂದ 3800ಕ್ಕೂ ಹೆಚ್ಚು ದರ ನೀಡುತ್ತಿರುವಾಗ ರಾಜ್ಯ ಸರ್ಕಾರ ಮಾತ್ರ ಕಬ್ಬು ಬೆಳೆಗಾರರಿಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ
ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್,ಜಿಲ್ಲಾಧ್ಯಕ್ಷ ಪಿ ಸೋಮಶೇಖರ್,ಜಿಲ್ಲಾ ಪ್ರದಾನ ಕಾರ್ಯದರ್ಶಿ ಬರಡನಪುರ ನಾಗರಾಜ್,ಸಂಚಾಲಕ ಕೆ ಆರ್ ಎಸ್ ರಾಮೇಗೌಡ, ತಾಲೂಕು ಅಧ್ಯಕ್ಷ ಲಕ್ಷ್ಮಿಪುರ ವೆಂಕಟೇಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಡಿ ಕಾಟೂರು ಮಹದೇವಸ್ವಾಮಿ, ಚುಂಚುರಾಯನಹುಂಡಿ ಮಂಜು, ನಂಜುಂಡಸ್ವಾಮಿ, ಸಿದ್ದರಾಮ, ಬಸವರಾಜಪ್ಪ, ವರಕೂಡು ನಾಗೇಶ್, ತೆರಣಿಮುಂಟಿ ಸುರೇಶ್ ಶೆಟ್ಟಿ, ಸಾತಗಳ್ಳಿ ಬಸವರಾಜ್, ಪಿ ರಾಜು, ವಾಜಮಂಗಲ ಮಹದೇವು, ಸಾಕಮ್ಮ ಮಹಾ ಲಿಂಗನಾಯಕ ಸ್ವಾಮಿ,ರಾಜು, ಮಹಾದೇವಪ್ಪ ಹೊಸವಳಲು ರಮೇಶ್, ಬೈರೇಗೌಡ, ಷಡಕ್ಷರಿ. ಹೆಗ್ಗೂರು ರಂಗರಾಜು, ಶಿವರಾಮು, ಸಿ ಜವರಪ್ಪ, ನಾಗರಾಜು, ಇನ್ನು ಮುಂತಾದವರು ಇದ್ದರು..

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *