ಪಾಠಕ್ ಡೆವಲಪರ್ಸ್ ಮಾಲೀಕ ಶ್ರೀಹರಿ ಪಾಠಕ್ ಬಂಧನ…17 ವಾರೆಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿ…

ಪಾಠಕ್ ಡೆವಲಪರ್ಸ್ ಮಾಲೀಕ ಶ್ರೀಹರಿ ಪಾಠಕ್ ಬಂಧನ…17 ವಾರೆಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿ…

ಪಾಠಕ್ ಡೆವಲಪರ್ಸ್ ಮಾಲೀಕ ಶ್ರೀಹರಿ ಪಾಠಕ್ ಬಂಧನ…17 ವಾರೆಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿ…

ಮೈಸೂರು,ನ5,Tv10 ಕನ್ನಡ
ಮೈಸೂರಿನ ಪಾಠಕ್ ಡೆವಲಪರ್ಸ್ ನ ಮಾಲೀಕ ಶ್ರೀಹರಿ ಪಾಠಕ್ ರನ್ನ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಅಪಾರ್ಟ್ ಮೆಂಟ್ ನಲ್ಲಿ ಮನೆ ಕೊಡುವುದಾಗಿ ನಂಬಿಸಿ ಹಲವರಿಂದ ಮುಂಗಡ ಹಣ ಪಡೆದುಕೊಂಡು ವಂಚಿಸಿದ್ದ ಶ್ರೀಹರಿ ಫಾಠಕ್ ವಿರುದ್ದ ವಿವಿದ ಪೊಲೀಸ್ ಠಾಣೆಗಳಲ್ಲಿ ಹಾಗೂ ಗ್ರಾಹಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು.ಘನ ನ್ಯಾಯಾಲಯದಲ್ಲಿ ಜಾಮೀನು ಪಡೆದ ಆರೋಪಿ ನಂತರ ವಿಚಾರಣೆಗೆ ಹಾಜರಾಗಿರಲಿಲ್ಲ.ತಲೆ ಮರೆಸಿಕೊಂಡ ಆರೋಪಿಯನ್ನ ಬಂಧಿಸಿ ಹಾಜರುಪಡಿಸುವಂತೆ ಘನ ನ್ಯಾಯಾಲಯ ಪೊಲೀಸರಿಗೆ ಸೂಚನೆ ನೀಡಿತ್ತು.17 ಬಾರಿ ಬಂಧನದ ವಾರೆಂಟ್ ಹೊರಡಿಸಿದ್ದರೂ ಆರೋಪಿ ಎರಡು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ.ಸಿಸಿಬಿ ಪೊಲೀಸರು ಹಾಗೂ ಎನ್.ಆರ್.ಉಪವಿಭಾಗದಿಂದ ವಿಶೇಷ ತಂಡ ರಚಿಸಿದ ಪೊಲೀಸರು ಆರೋಪಿಯನ್ನ ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *