ಅಸ್ವಸ್ಥ ಅಪರಿಚಿತ ವೃದ್ದನ ನೆರವಿಗೆ ಬಂದ ಸಾರ್ವಜನಿಕರು…ವಾರಸುದಾರರಿಗಾಗಿ ಪೊಲೀಸರ ಹುಡುಕಾಟ…

ಅಸ್ವಸ್ಥ ಅಪರಿಚಿತ ವೃದ್ದನ ನೆರವಿಗೆ ಬಂದ ಸಾರ್ವಜನಿಕರು…ವಾರಸುದಾರರಿಗಾಗಿ ಪೊಲೀಸರ ಹುಡುಕಾಟ…

ಅಸ್ವಸ್ಥ ಅಪರಿಚಿತ ವೃದ್ದನ ನೆರವಿಗೆ ಬಂದ ಸಾರ್ವಜನಿಕರು…ವಾರಸುದಾರರಿಗಾಗಿ ಪೊಲೀಸರ ಹುಡುಕಾಟ…

ಕೆ.ಆರ್.ಎಸ್.ನ6,Tv10 ಕನ್ನಡ

ಅಸ್ವಸ್ಥನಾಗಿ ರಸ್ತೆ ಬದಿಯಲ್ಲಿ ಮಲಗಿದ್ದ ವೃದ್ದನನ್ನ ಆಸ್ಪತ್ರೆಗೆ ದಾಖಲು ಮಾಡುವ ಮೂಲಕ ಸಾರ್ವಜನಿಕರು ಮಾನವೀಯತೆ ಮೆರೆದ ಘಟನೆ ಕೆ.ಆರ್.ಎಸ್.ನಲ್ಲಿ ನಡೆದಿದೆ.ಸುಮಾರು 60 ರಿಂದ 65 ವರ್ಷ ವಯಸ್ಸಿನ ಅಪರಿಚಿತ ವೃದ್ದ ಬಲಮುರಿ ದೇವಸ್ಥಾನದ ಬಳಿ ಅಸ್ವಸ್ಥರಾಗಿ ಕಂಡು ಬಂದಿದ್ದಾರೆ.ಕೆಲವು ಸಾರ್ವಜನಿಕರು ವೃದ್ದನ ನೆರವಿಗೆ ಬಂದು ಆಂಬ್ಯುಲೆನ್ಸ್ ಮೂಲಕ ಕೆ.ಆರ್.ಆಸ್ಪತ್ರೆಗೆ ರವಾನಿಸಿದ್ದಾರೆ.ವೃದ್ದ ವಿವರ ಲಭ್ಯವಾಗಿಲ್ಲ.ಕೆ.ಆರ್.ಎಸ್.ಠಾಣೆ ಪೊಲೀಸರು ವೃದ್ದನ ವಾರಸುದಾರರಿಗಾಗಿ ಹುಡುಕಾಟ ನಡೆಸಿದ್ದಾರೆ.ಸಂಭಂಧಪಟ್ಟವರು ಕಂಡು ಬಂದಲ್ಲಿ ಕೆ.ಆರ್.ಎಸ್.ಠಾಣೆಗೆ ಮಾಹಿತಿ ನೀಡಬಹುದಾಗಿದೆ…

Spread the love

Related post

ಮೈಸೂರು ಅಭಿವೃದ್ದಿ ಪ್ರಾಧಿಕಾರ ಅಧೀಕ್ಷಕ ಅಭಿಯಂತರ ಮುರಳೀಧರ್ ಎತ್ತಂಗಡಿ…ಮಾತೃಇಲಾಖೆಗೆ ವರ್ಗಾವಣೆ ಆದೇಶ…

ಮೈಸೂರು ಅಭಿವೃದ್ದಿ ಪ್ರಾಧಿಕಾರ ಅಧೀಕ್ಷಕ ಅಭಿಯಂತರ ಮುರಳೀಧರ್ ಎತ್ತಂಗಡಿ…ಮಾತೃಇಲಾಖೆಗೆ ವರ್ಗಾವಣೆ ಆದೇಶ…

ಮೈಸೂರು ಅಭಿವೃದ್ದಿ ಪ್ರಾಧಿಕಾರ ಅಧೀಕ್ಷಕ ಅಭಿಯಂತರ ಮುರಳೀಧರ್ ಎತ್ತಂಗಡಿ…ಮಾತೃಇಲಾಖೆಗೆ ವರ್ಗಾವಣೆ ಆದೇಶ… ಮೈಸೂರು,ನ27,Tv10 ಕನ್ನಡ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ಅಧೀಕ್ಷಕರಾಗಿ ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿರುವ ಮುರಳಿಧರ್ ಎಂ.ರವರನ್ನ ಅವರ…
ಭಾರತದ ಸಂವಿಧಾನ ಪ್ರಪಂಚದಲ್ಲಿ ಬಲಿಷ್ಠ ಸಂವಿಧಾನ- ಸಿ.ಆರ್ ದಿನೇಶ್

ಭಾರತದ ಸಂವಿಧಾನ ಪ್ರಪಂಚದಲ್ಲಿ ಬಲಿಷ್ಠ ಸಂವಿಧಾನ- ಸಿ.ಆರ್ ದಿನೇಶ್

ಭಾರತದ ಸಂವಿಧಾನ ಪ್ರಪಂಚದಲ್ಲಿ ಬಲಿಷ್ಠ ಸಂವಿಧಾನ- ಸಿ.ಆರ್ ದಿನೇಶ್ ಭಾರತದ ಸಂವಿಧಾನವು ಪ್ರಪಂಚದಲ್ಲಿಯೇ ಬಲಿಷ್ಠ ಸಂವಿದಾನವಾಗಿದೆ. ಭಾರತದ ಶಕ್ತಿ ಅದರ ಸಂವಿಧಾನ. ಸಂವಿಧಾನವೇ ದೇಶದ ಆತ್ಮ ಮತ್ತು ಪ್ರಜಾಪ್ರಭುತ್ವದ…
ಮೈಸೂರಿನಲ್ಲಿ ಬಿತ್ತು ಮತ್ತೊಂದು ಹೆಣ…ಸ್ನೇಹಿತನಿಂದಲೇ ಹತ್ಯೆ…

ಮೈಸೂರಿನಲ್ಲಿ ಬಿತ್ತು ಮತ್ತೊಂದು ಹೆಣ…ಸ್ನೇಹಿತನಿಂದಲೇ ಹತ್ಯೆ…

ಮೈಸೂರಿನಲ್ಲಿ ಬಿತ್ತು ಮತ್ತೊಂದು ಹೆಣ…ಸ್ನೇಹಿತನಿಂದಲೇ ಹತ್ಯೆ… ಮೈಸೂರು,ನ26,Tv10 ಕನ್ನಡ ಮೈಸೂರಿನಲ್ಲಿ ಮತ್ತೊಂದು ಹೆಣ ಉರುಳಿಬಿದ್ದಿದೆ.ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನನ್ನ ಭೀಕರವಾಗಿ ಹತ್ಯೆ ಮಾಡಲಾಗಿದೆ.ಮೈಸೂರಿನ ಶಾಂತಿನಗರದ ಚೌಕಂಡಿಯಲ್ಲಿ ಘಟನೆ ನಡೆದಿದೆ.ಸೈಯದ್…

Leave a Reply

Your email address will not be published. Required fields are marked *